ನುಡಿ ತೋರಣ-  ತ್ರೈವಾರ್ಷಿಕ ಸಾಹಿತ್ಯ ಸಮಾವೇಶ 

*”ನುಡಿ ತೋರಣ ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆ, ಬೆಂಗಳೂರು, ತನ್ನ ತ್ರೈವಾರ್ಷಿಕ ಸಾಹಿತ್ಯ ಸಮಾವೇಶವನ್ನು ದಿನಾಂಕ 29-06-2025, ಭಾನುವಾರದಂದು ಅಕ್ಕಮಹಾದೇವಿ ಸಭಾಂಗಣ, ಕನ್ನಡ ಸಾಹಿತ್ಯ ಪರಿಷತ್ತು, ಚಾಮರಾಜಪೇಟೆ, ಬೆಂಗಳೂರು, ಇಲ್ಲಿ ಬೆಳಗ್ಗೆ 9-30 ರಿಂದ ಸಂಜೆ 5-00 ಗಂಟೆಯವರೆಗೆ ಆಯೋಜಿಸಿದೆ.
ಸಮಾವೇಶವನ್ನು ಕರ್ನಾಟಕದ ಹೆಸರಾಂತ ಸಾಹಿತಿ, ಅಷ್ಟಾವಧಾನಿ,  ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಶ್ರೀ ಕಬ್ಬಿನಾಲೆ ವಸಂತ ಭಾರದ್ವಾಜ್ ರವರು ಉದ್ಘಾಟಿಸಲಿದ್ದಾರೆ. ಕನ್ನಡ ಸಾಹಿತ್ಯದ ಸಮಕಾಲೀನ ಚಿಂತಕರು, ಬರಹಗಾರರು, ವಿಮರ್ಶಕರಾದ ಶ್ರೀ ಜಿ. ಬಿ. ಹರೀಶ್ ರೊಡನೆ ‘ಬರಹಗಾರ ಮತ್ತು ಓದುಗನ ನಡುವಿನ ಅನುಸಂಧಾನ’ ಕುರಿತು ಸಂವಾದ ಏರ್ಪಡಿಸಲಾಗಿದೆ. ವೇದಿಕೆಯು ಪ್ರತಿವರ್ಷ ಕೊಡಮಾಡುವ ‘ನುಡಿ ಭೂಷಣ’ ಪ್ರಶಸ್ತಿಯನ್ನು ಮಂಡ್ಯ ಖ್ಯಾತ ಸಾಹಿತಿ ತ.ನಾ.ಶಿವಕುಮಾರ್ (ತನಾಶಿ), ಕಲುಬುರ್ಗಿಯ ಖ್ಯಾತ ನೇತ್ರತಜ್ಞ ಡಾ. ಉದಯ ಪಾಟೀಲ ಹಾಗು ಬೆಂಗಳೂರಿನ ಖ್ಯಾತ ಸಾಹಿತಿ ಅನುಸೂಯ ಸಿದ್ಧರಾಮ ಅವರಿಗೆ ಪ್ರದಾನ ಮಾಡಲಾಗುವುದು. ಅಲ್ಲದೆ ಬಳಗದ ಸದಸ್ಯರಿಂದ ‘ಜಾನಪದ ಸಾಂಸ್ಕೃತಿಕ ವೈಭವ’, ‘ಆಶು ಕವಿಗೋಷ್ಠಿ’ ಇನ್ನಿತರ ಕಾರ್ಯಕ್ರಮಗಳನ್ನು ಸಮಾವೇಶದ ಭಾಗವಾಗಿ ಹಮ್ಮಿಕೊಳ್ಳಲಾಗಿದೆ.

Hot this week

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

Topics

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

ಸಚಿವಾಲಯ ಗ್ರಂಥಾಲಯದಲ್ಲಿ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ: ಮಾಸಿಕ ರೂ. 10,900 ಸ್ಟೈಫಂಡ್

ಬೆಂಗಳೂರು: ಕರ್ನಾಟಕ ಸರ್ಕಾರದ ಸಚಿವಾಲಯ ಗ್ರಂಥಾಲಯದಲ್ಲಿ(Karnataka Government Secretariat Library) 'ಅಪ್ರೆಂಟಿಸ್...

Related Articles