ಶ್ಯಾಮಪ್ರಸಾದ ಮುಖರ್ಜಿ, ಜೋಷಿಯವರ ಹೋರಾಟ ಪ್ರೇರಣಾದಾಯಕ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ

 

ಶಿಕಾರಿಪುರ: ಶ್ಯಾಮಪ್ರಸಾದ ಮುಖರ್ಜಿ ಮತ್ತು ಕರ್ನಾಟಕ ಕೇಸರಿ ಎಂದೇ ಪ್ರಸಿದ್ಧರಾಗಿದ್ದ ಜಗನ್ನಾಥ ರಾವ್ ಜೋಷಿಯವರು ನಮಗೆ ಪ್ರೇರಣಾದಾಯಕರು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು.
ಶಿಕಾರಿಪುರ ಮಂಡಲದಲ್ಲಿ ಈ ದಿನ ನಡೆದ ಡಾ. ಶ್ಯಾಮಪ್ರಸಾದ ಮುಖರ್ಜಿಯವರ ಸ್ಮøತಿ ದಿನ ಹಾಗೂ ಜಗನ್ನಾಥ ಜೋಷಿಯವರ ಹುಟ್ಟುಹಬ್ಬದ ಪ್ರಯುಕ್ತ ನಡೆದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. 1951 ರಲ್ಲಿ ಜನಸಂಘದ ಸ್ಥಾಪನೆಯಲ್ಲಿ ಇವರು ಸಹ ಪ್ರಮುಖರು. ಮುಖರ್ಜಿಯವರು ದೇಶಕ್ಕಾಗಿ ಹೋರಾಡಿದ ನಾಯಕರು. ಕರ್ನಾಟಕ ಕೇಸರಿ ಎಂದೇ ಪ್ರಸಿದ್ಧರಾಗಿದ್ದ ಜೋಷಿಯವರು ಸಹ ದೇಶಕ್ಕಾಗಿ ಸಮರ್ಪಿಸಿಕೊಂಡವರು. ಈ ಇಬ್ಬರು ಮಹಾನ್ ಚೇತನಗಳಿಗೆ ಈ ದಿನ ಗೌರವ ಸಲ್ಲಿಸುವ ವಿಶೇಷ ಸಂದರ್ಭದಲ್ಲಿ ಅವರನ್ನು ಸ್ಮರಿಸುತ್ತ ಮುಂದಿನ ದಿನಗಳಲ್ಲಿ ಇವರ ಹೋರಾಟಗಳು ನಮಗೆ ಪ್ರೇರಣಾದಾಯಕ ಎಂದು ತಿಳಿಸಿದರು.


ತಾಲ್ಲೂಕಿನ ಬಿಜೆಪಿಯ ಅಧ್ಯಕ್ಷ ಹನುಮಂತಪ್ಪ ಸಂಕ್ಲಾಪುರ, ಸಂಘಟನೆಯ ಹಿರಿಯರಾದ ಕೆ.ಎಸ್. ಗುರುಮೂರ್ತಿ, ಟಿ.ರಾಮನಾಯ್ಕ, ವಸಂತ ಗೌಡ, ಚೆನ್ನವೀರಪ್ಪ, ಶಿವಪ್ಪ ಬಿಎಸ್‍ಎನ್‍ಎಲ್, ಗಿರೀಶ್ ಧಾರವಾಡ, ಸುಧೀರ ಮಾರವಳ್ಳಿ, ಯುವ ಮೋರ್ಚಾದ ಅಧ್ಯಕ್ಷ ವೀರಣ್ಣ ಗೌಡ, ಬೆಣ್ಣೆ ಪ್ರವೀಣ್ ಉಪಸ್ಥಿತರಿದ್ದರು.

Hot this week

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

Topics

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

ಸಚಿವಾಲಯ ಗ್ರಂಥಾಲಯದಲ್ಲಿ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ: ಮಾಸಿಕ ರೂ. 10,900 ಸ್ಟೈಫಂಡ್

ಬೆಂಗಳೂರು: ಕರ್ನಾಟಕ ಸರ್ಕಾರದ ಸಚಿವಾಲಯ ಗ್ರಂಥಾಲಯದಲ್ಲಿ(Karnataka Government Secretariat Library) 'ಅಪ್ರೆಂಟಿಸ್...

Related Articles