ವಸತಿ ಬುಕಿಂಗ್ ನಂಬಿದವರಿಗೆ ನಾಮ!

ರಾಯಚೂರು: ದೇವರ ಹೆಸರಲ್ಲಿ ವಂಚನೆ ಪ್ರಕರಣಗಳು ಹೆಚ್ಚಾಗುತ್ತಿದೆ, ಹಣದಾಹಕ್ಕೆ ಕಿಡಿಗೇಡಿಗಳು ಅಮಾಯಕ ಭಕ್ತರನ್ನೇ ಟಾರ್ಗೆಟ್ ಮಾಡಲಾಗುತ್ತಿದೆ,
ಗುರುರಾಯ ಸನ್ನಿಧಿ ಮಂತ್ರಾಲಯದಲ್ಲಿ ಓರ್ವ ಭಕ್ತರಿಗೆ ಕಿಡಿಗೇಡಿಗಳು ವಂಚಿಸಿರುವ ಸಂಗತಿಯೊಂದು ಬೆಳಕಿಗೆ ಬಂದಿದೆ, ಮಂತ್ರಾಲಯ ಮಠದ ವಿಜಯೇಂದ್ರ ವಸತಿ ಗೃಹದ ಹೆಸರಿನಲ್ಲಿ ಅನ್‍ಲೈನ್ ಬುಕಿಂಗ್ ಮೂಲಕ ಮುಂಗಡವಾಗಿ ಎರಡು ಸಾವಿರ ರೂ ಪಡೆದು ವಂಚಿಸಲಾಗಿದೆ,
ಹಾಸನ ಜಿಲ್ಲೆಯ ಅರಸೀಕೆರೆ ಮೂಲದ ಅಕ್ಷಿತಾ ಎಂಬುವರಿಗೆ ಅನ್ ಲೈನ್ ಬುಕ್ಕಿಂಗ್ ಹೆಸರಲ್ಲಿ ಮುಂಗಡವಾಗಿ 2000 ರೂ ಜಮೆ ಮಾಡಿಸಿಕೊಂಡು ಬಳಿಕ ಪ್ರತಿಕ್ರಿಯೆ ನೀಡಿದ ವಂಚಿಸಲಾಗಿದೆ,
ಘಟನೆ ಬಗ್ಗೆ ಆಡಳಿತ ಮಂಡಳಿ ಕಳವಳ ವ್ಯಕ್ತ ಪಡಿಸಿದೆ, ಮಂತ್ರಾಲಯಕ್ಕೆ ಕೊಠಡಿಗಳು ಅಥವಾ ಸೇವೆಗಳನ್ನು ಕಾಯ್ದಿರಿಸಲು ಮತ್ತು ದೇಣಿಗೆ ಸಂಗ್ರಹಿಸಲು ಯಾವುದೇ ವ್ಯಕ್ತಿ ಏಜೆನ್ಸಿಗೆ ಅಧಿಕಾರ ನೀಡಿಲ್ಲ ಎಂದು ಸ್ಪಷ್ಟನೆ ನೀಡಿದೆ, ಶ್ರೀ ಮಠದ ಪ್ರತಿ ವಸತಿ ಗೃಹಗಳ ಬುಕ್ಕಿಂಗ್ ಗೆ ww.srsmata.org ಮೂಲಕ ಮಾತ್ರ ಬುಕ್ಕಿಂಗ್ ಮಾಡಿಕೊಳ್ಳುವಂತೆ ಭಕ್ತರಿಗೆ ಸಲಹೆ ನೀಡಿದೆ,

Hot this week

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

Topics

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

ಸಚಿವಾಲಯ ಗ್ರಂಥಾಲಯದಲ್ಲಿ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ: ಮಾಸಿಕ ರೂ. 10,900 ಸ್ಟೈಫಂಡ್

ಬೆಂಗಳೂರು: ಕರ್ನಾಟಕ ಸರ್ಕಾರದ ಸಚಿವಾಲಯ ಗ್ರಂಥಾಲಯದಲ್ಲಿ(Karnataka Government Secretariat Library) 'ಅಪ್ರೆಂಟಿಸ್...

Related Articles