ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*

ಬೆಂಗಳೂರು,ಮೇ.1: ವಿಶ್ವ ಕಾರ್ಮಿಕರ ದಿನಾಚರಣೆ (Vishva Karmikara dinacharane)  ಪ್ರಯುಕ್ತ ಸದಾಶಿವನಗರ ಸ್ಯಾಂಕಿ ಕೆರೆ ಬಳಿ ವಾಯ್ಸ್ ಆಫ್ ಸದಾಶಿವನಗರ ಸಾಮಾಜಿಕ ಸೇವಾ ಸಂಘಟನೆಯಿಂದ 170 ಪೌರ ಕಾರ್ಮಿಕರನ್ನು ಗೌರವಿಸಲಾಯಿತು. ಪ್ರಯುಕ್ತ ವಾಯ್ಸ್ ಆಫ್ ಸದಾಶಿವನಗರ ಸಾಮಾಜಿಕ ಸೇವಾ ಸಂಘಟನೆಯ ಅಧ್ಯಕ್ಷರಾದ ಶಿಲ್ಪಿ ಜತ್ತಿ ಹಾಗೂ ಮಲ್ಲೇಶ್ವರ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅನೂಪ್ ಅಯ್ಯಂಗಾರ್ ನೇತೃತ್ವದಲ್ಲಿ ಸ್ವಚ್ಚತಾ ಅಭಿಯಾನ ನಡೆಯಿತು. ಇದೇ ಸಂದರ್ಭದಲ್ಲಿ ಪೌರ ಕಾರ್ಮಿಕರಿಗೆ ಉಡುಗೂರೆ ನೀಡಿ ಸನ್ಮಾನಿಸಲಾಯಿತು. ಶಿಲ್ಪ ಜತ್ತಿ ಮಾತನಾಡಿ, ಸಾರ್ವಜನಿಕರು ಎಲ್ಲೆಂದರಲ್ಲಿ ಕಸ ಎಸೆಯುವುದು ಸರಿಯಲ್ಲ. ಏಕಬಳಕೆ ಪ್ಲಾಸ್ಟಿಕ್ ಅಪಾಯಕಾರಿಯಾಗಿದ್ದು, ಇಂತಹ ಪ್ಲಾಸ್ಟಿಕ್ ನಿಂದ ದೂರ ಇರುವುದು ಪ್ರತಿಯೊಬ್ಬರ ಕರ್ತವ್ಯವಾಗಬೇಕು. ಪರಿಸರ ಉಳಿಯಬೇಕು, ಜೀವಜಲದ ಮಟ್ಟದ ಹೆಚ್ಚಾಗಬೇಕು. ನಗರದಲ್ಲಿ ಮರಗಳು ಮಳೆಯಿಂದ ಧರೆಗೆ ಉರುಳುತ್ತಿದ್ದು, ಇನ್ನು ಮುಂದೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದಿಂದ ಹುಣಿಸೆ, ಹೊಂಗೆ ಸಸಿಗಳನ್ನು ಬೆಳಸಿದರೆ ಮರಗಳು ಹೆಚ್ಚು ಬಾಳಿಕೆ ಬರುತ್ತವೆ ಎಂದರು. ಅನೂಪ್ ಅಯ್ಯಂಗಾರ್ ( Anup Iyengar )ಮಾತನಾಡಿ, ವೈದ್ಯ ಎಷ್ಟು ಮುಖ್ಯವೊ ಪೌರ ಕಾರ್ಮಿಕರು ಅಷ್ಟೆ ಮುಖ್ಯ. ಪೌರ ಕಾರ್ಮಿಕರು ನಮ್ಮ ಸ್ವಚ್ಚತಾ ರಾಯಭಾರಿಗಳು. ಜೀವದ ಹಂಗು ತೊರೆದು ಕಾರ್ಯ ನಿರ್ವಹಿಸುತ್ತಾರೆ. ನಗರದ ನಾಗರಿಕರು ಕಸ ವಿಂಗಡಣೆಗೆ ಆದ್ಯತೆ ನೀಡಬೇಕು. ಸ್ವಚ್ಚತೆ ಇದ್ದರೆ ಆರೋಗ್ಯ ಎಂಬುದನ್ನು ಪ್ರತಿಯೊಬ್ಬರು ಅರ್ಥಮಾಡಿಕೊಳ್ಳಬೇಕು ಎಂದರು.

Hot this week

ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:

ದೇವನಹಳ್ಳಿ: ಸರ್ಕಾರದ ಆಡಳಿತದಲ್ಲಿ ಪಾರದರ್ಶಕತೆ ತರಲು ಜಾರಿಗೆ ಬಂದ ಮಾಹಿತಿ ಕ್ಕು...

ಜನಿವಾರ ತೆಗೆಸಿದ ಕೃತ್ಯ ‘ಪೆಹಲ್ಗಾಂ’ ಮಾದರಿಯ ದಬ್ಬಾಳಿಕೆ:

ಬ್ರಾಹ್ಮಣ ಮಹಾಸಭಾ ತೀವ್ರ ಖಂಡನೆ ​ಇತ್ತೀಚೆಗೆ ನಡೆದ ಸಿಇಟಿ (CET) ಪರೀಕ್ಷಾ ಸಮಯದಲ್ಲಿ...

ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ

ಭಾರತೀಯ ಶಾಸ್ತ್ರೀಯ ನೃತ್ಯದ ಲೋಕದಲ್ಲಿ ರಂಗಪ್ರವೇಶ ಎಂದರೆ ಕೇವಲ ಒಂದು ಪ್ರದರ್ಶನವಲ್ಲ—ಅದು ಒಂದು ಘೋಷಣೆ....

“ವಿಶ್ವ ನೃತ್ಯ ದಿನಾಚರಣೆ”

ಆರ್ಟ್ ಕಲ್ಚರಲ್ ಎಜುಕೇಶನಲ್ ಎನ್ಲೈಟ್ ಫೌಂಡೇಶನ್ ಸಂಸ್ಥಾಪಕಿ ಅಂಬಿಕಾ ಸಿ(Ambika .c)...

Topics

ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:

ದೇವನಹಳ್ಳಿ: ಸರ್ಕಾರದ ಆಡಳಿತದಲ್ಲಿ ಪಾರದರ್ಶಕತೆ ತರಲು ಜಾರಿಗೆ ಬಂದ ಮಾಹಿತಿ ಕ್ಕು...

ಜನಿವಾರ ತೆಗೆಸಿದ ಕೃತ್ಯ ‘ಪೆಹಲ್ಗಾಂ’ ಮಾದರಿಯ ದಬ್ಬಾಳಿಕೆ:

ಬ್ರಾಹ್ಮಣ ಮಹಾಸಭಾ ತೀವ್ರ ಖಂಡನೆ ​ಇತ್ತೀಚೆಗೆ ನಡೆದ ಸಿಇಟಿ (CET) ಪರೀಕ್ಷಾ ಸಮಯದಲ್ಲಿ...

ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ

ಭಾರತೀಯ ಶಾಸ್ತ್ರೀಯ ನೃತ್ಯದ ಲೋಕದಲ್ಲಿ ರಂಗಪ್ರವೇಶ ಎಂದರೆ ಕೇವಲ ಒಂದು ಪ್ರದರ್ಶನವಲ್ಲ—ಅದು ಒಂದು ಘೋಷಣೆ....

“ವಿಶ್ವ ನೃತ್ಯ ದಿನಾಚರಣೆ”

ಆರ್ಟ್ ಕಲ್ಚರಲ್ ಎಜುಕೇಶನಲ್ ಎನ್ಲೈಟ್ ಫೌಂಡೇಶನ್ ಸಂಸ್ಥಾಪಕಿ ಅಂಬಿಕಾ ಸಿ(Ambika .c)...

ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ

ಬೆಂಗಳೂರು : ಪವಮಾನಪುರ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ...

ತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿ

ಬೆಂಗಳೂರು : ತ್ಯಾಗರಾಜನಗರದ 11ನೇ ಅಡ್ಡರಸ್ತೆಯಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ...

ಉಗ್ರರ ಕುರಿತ ಪುಸ್ತಕ ಬಿಡುಗಡೆ ಸರ್ಕಾರ ಅವಕಾಶ ನೀಡಬಾರದು: ಪಿ.ಸಿ. ಮೋಹನ್

ಬೆಂಗಳೂರು: 2020 ರ ದೆಹಲಿ ದಂಗೆ ಪ್ರಕರಣದಲ್ಲಿ ಯುಎಪಿಎ (UAPA) ಕಾಯ್ದೆಯಡಿ...

Related Articles