ಬೆಂಗಳೂರಿನ ಈ ಏರಿಯಾಗಳಲ್ಲಿ ವಿದ್ಯುತ್ ಕಡಿತ-ಕೆಪಿಟಿಸಿಎಲ್ ನಿಂದ ಮಾಹಿತಿ

ಬೆಂಗಳೂರಿನ ಈ ಏರಿಯಾಗಳಲ್ಲಿ ವಿದ್ಯುತ್ ಕಡಿತ-ಕೆಪಿಟಿಸಿಎಲ್ ನಿಂದ ಮಾಹಿತಿ
ಬೆಂಗಳೂರು; ಇಂದು ಮತ್ತು ನಾಳೆ ಜೂ.25 & ಜೂ.26 ಬೆಂಗಳೂರಿನ ಕೆಲ ಏರಿಯಾಗಳಲ್ಲಿ ಕೆಪಿಟಿಸಿಎಲ್ ತುರ್ತು ನಿರ್ವಹಣಾ ಕಾಮಗಾರಿ ನಡೆಸಬೇಕಿರುವ ಕಾರಣ ನಗರದ ಕೆಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಕೆಪಿಟಿಸಿಎಲ್ ತಿಳಿಸಿದೆ,

ಜೂನ್ 25 ರ ಬುಧವಾರ
ಕೋರಮಂಗಲ ವಿಭಾಗದ 66/11 ಕೆವಿ ಆಸ್ಪಿನ್ ಟೌನ್ ಉಪಕೇಂದ್ರ ವ್ಯಾಪ್ತಿಯಲ್ಲಿ ಬೆಳಗ್ಗೆ 10.00 ರಿಂದ ಮಧ್ಯಾಹ್ನ 1.00 ಗಂಟೆಯವರೆಗೆ ವಿದ್ಯುತ್ ಕಡಿತವಾಗಲಿದೆ ಹೀಗಾಗಿ ಪಾಮ್ ಗ್ರೂವ್ ರೋಡ್, ಬಾಲಜಿ ಥಿಯೇಟರ್, ವಿಕ್ಟೋರಿಯಾ ಲೇಔಟ್, ವಿವೇಕನಗರ, ರಿಚ್ಮಂಡ್ ರೋಡ್, ಆಸ್ಟಿನ್ ಟೌನ್, ಆಂಜನೇಯ ಟೆಂಪಲ್ ಸ್ಟ್ರೀಟ್, ನೀಲಸಂದ್ರ, ರೋಸ್ ಗಾರ್ಡನ್ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಆಗಲಿದೆ,
ಇನ್ನು ಮತ್ತೊಂದೆಡೆ ಆಡುಗೋಡಿ & ಆಸ್ಟಿನ್ ಟೌನ್ ಉಪಕೇಂದ್ರದ ನಿರ್ವಹಣೆ ಕೂಡ ನಡೆಯಲಿದ್ದು ಆಡುಗೋಟಿ, ಸಲಾಪುರಿಯಾ ಟವರ್, ಬಿಗ್ ಬಜಾರ್, ಲಕ್ಕಸಂದ್ರ, ವಿಲ್ಸನ್ ಗಾರ್ಡನ್, ರಿಚ್ಮಂಡ್ ಸರ್ಕಲ್, ಜಾನ್ಸನ್ ಮಾರ್ಕೆಟ್, ನಾರೀಸ್ ರಸ್ತೆ ಸೇರಿದಂತೆ ಹಲವು ಪ್ರದೇಶಗಳಲ್ಲಿ ಬೆಳಗ್ಗೆ 10.00 ರಿಂದ ಮಧ್ಯಾಹ್ನ 3.00 ಗಂಟೆಯವರೆಗೆ ವಿದ್ಯುತ್ ಕಡಿತವಾಗಲಿದೆ,
ಇನ್ನು ನಾಳೆ ಜೂನ್ 26 ರಂದು
ಬೆಂಗಳೂರು ಉತ್ತರ ವೃತ್ತದ 66/11ಕೆವಿ ಎಲ್‍ಆರ್ ಬಂಡೆ ಮತ್ತು ರಾಜನಕುಂಟೆ ಕೇಂದ್ರಗಳ ವ್ಯಾಪ್ತಿಯಲ್ಲಿ ಬೆಳಗ್ಗೆ 11:00 ರಿಂದ ಸಂಜೆ 4:00 ಗಂಟೆಯವರೆಗೆ ವಿದ್ಯುತ್ತ ಕಡಿತವಾಗಲಿದೆ, ಇದರಿಂದ ರಾಜನಕುಂಟೆ, ಹೊನ್ನೇನಹಳ್ಳಿ ಸಿಂಗನಾಯಕನಹಳ್ಳಿ ಕಾವೇರಿ ನಗರ, ಸುಲ್ತಾನ್ ಪಾಳ್ಯ, ಕೆ.ಜಿ. ಹಳ್ಳಿ, ಶಾಂಪುರ, ಕುಶಾಲನಗರ, ಮೋಡಿ ರಸ್ತೆ, ಸಕ್ಕರೆ ಮಂಡಿ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಕಡಿತವಾಗಲಿದೆ,

Hot this week

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

Topics

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

ಸಚಿವಾಲಯ ಗ್ರಂಥಾಲಯದಲ್ಲಿ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ: ಮಾಸಿಕ ರೂ. 10,900 ಸ್ಟೈಫಂಡ್

ಬೆಂಗಳೂರು: ಕರ್ನಾಟಕ ಸರ್ಕಾರದ ಸಚಿವಾಲಯ ಗ್ರಂಥಾಲಯದಲ್ಲಿ(Karnataka Government Secretariat Library) 'ಅಪ್ರೆಂಟಿಸ್...

Related Articles