Shikshana Ratna 2025: ಪ್ರತಿಷ್ಠಿತ ಶಿಕ್ಷಣ ರತ್ನ ವಾರ್ಷಿಕ ಪ್ರಶಸ್ತಿ ಪುರಸ್ಕಾರ

ಬೆಂಗಳೂರು: ಶಿಕ್ಷಣ ರತ್ನ ರಾಷ್ಟ್ರೀಯ ಶೈಕ್ಷಣಿಕ ಕನ್ನಡ ಮತ್ತು ಆಂಗ್ಲ ಮಾಸಪತ್ರಿಕೆಯು (Shikshana Ratna national educational monthly magazine in Kannada and English) ಪ್ರತಿವರ್ಷದಂತೆ ಈ ಬಾರಿಯೂ ಅರ್ಹ ಶಿಕ್ಷಕರಿಗೆ ಪ್ರತಿಷ್ಠಿತ ವಾರ್ಷಿಕ ಪುರಸ್ಕಾರ (Prestigious Shikshana Ratna Annual Awards) ಸಮಾರಂಭ ಹಮ್ಮಿಕೊಂಡಿದೆ. 2025ನೇ ಶೈಕ್ಷಣಿಕ ಸಾಲಿನ ಶ್ರೇಷ್ಠ ಸಾಧಕ ಪುರಸ್ಕಾರ ಸಂದರ್ಭದಲ್ಲಿ ಶಿಕ್ಷಕರನ್ನು ಗುರುತಿಸಿ, ಶಿಕ್ಷಣ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. ಪ್ರಾಥಮಿಕ ಶಾಲೆಯಿಂದ ವಿಶ್ವವಿದ್ಯಾಲಯದವರೆಗಿನ ಎಲ್ಲ ಶಿಕ್ಷಕವೃಂದದವರೂ ಇದರಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬಹುದು.

ಶಿಕ್ಷಕರ ದಿನಾಚರಣೆ ಅಂಗವಾಗಿ ಇದೇ ಸೆಪ್ಟೆಂಬರ್ ತಿಂಗಳ ಕೊನೆಯ ವಾರದಲ್ಲಿ ಶಿಕ್ಷಣ ರತ್ನ ಪ್ರಶಸ್ತಿ ವಿತರಣಾ ಕಾರ್ಯಕ್ರಮವನ್ನು ಬೆಂಗಳೂರಿನಲ್ಲಿ ಆಯೋಜಿಸಲಾಗುವುದು. ಎಲ್ಲ ಶಿಕ್ಷಕರು “ಮೊಬೈಲ್ ಬಿಡಿ-ಪುಸ್ತಕ ಹಿಡಿಯಿರಿ” ಅಭಿಯಾನದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳೋಣ.

ಇದೇ ಸಂದರ್ಭದಲ್ಲಿ ಮಾನ್ಯ ಶಿಕ್ಷಣ ಸಚಿವರು, ಶಾಸಕರು, ಇಲಾಖೆ ಉನ್ನತಾಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತಿ ಇರುತ್ತಾರೆ. ಶಿಕ್ಷಕರಿಗೆ ಸಂಬಂಧಪಟ್ಟ ವಿಚಾರಗಳ ಕುರಿತು ತಜ್ಞರು ವಿಚಾರಗೋಷ್ಠಿ ನಡೆಸಿಕೊಡಲಿದ್ದಾರೆ. ವಿಶೇಷ ಸ್ಮರಣ ಸಂಚಿಕೆಯು ಬಿಡುಗಡೆಯಾಗಲಿದೆ. ಆಸಕ್ತ ಶಿಕ್ಷಕರು ತಮ್ಮ ಸ್ವವಿವರಗಳನ್ನು ಶಿಕ್ಷಣ ರತ್ನ ಪತ್ರಿಕಾ ಕಚೇರಿಗೆ ಕಳುಹಿಸಿಕೊಡಲು ಕೋರಲಾಗಿದೆ.

ಹೆಚ್ಚಿನ ವಿವರಗಳಿಗೆ ಸಂಪರ್ಕಿಸಿ:
ಕೆ ಎಸ್ ವಿಜಯಕುಮಾರ್ – 92431 92802 
ಮತ್ತು ಬಿ ಕೆ ಪ್ರಸನ್ನ – 94481 19247 

ಹೆಸರು ನೋಂದಾಯಿಸಲು ಕೊನೆಯ ದಿನಾಂಕ ಸೆಪ್ಟೆಂಬರ್ 20, 2025.

  • ವಿಳಾಸ : 554/2, 2ನೇ ಮಹಡಿ,ಸಂಪಿಗೆ ರಸ್ತೆ 13ನೇ ಅಡ್ಡ ರಸ್ತೆ,  ಮಲ್ಲೇಶ್ವರ, ಬೆಂಗಳೂರು -03

evarthajala@gmail.com

Hot this week

ವಂದೇ ಮಾತರಂ ಗೀತೆ ಮೊಟಕು ವಿರುದ್ಧ ಪಾದಯಾತ್ರೆ, ಅಧಿಕಾರಿಗಳಿಗೆ ಮನವಿ: ಬಿ.ವೈ.ವಿಜಯೇಂದ್ರ

ಬೆಂಗಳೂರು: ಬಿಜೆಪಿ(BJP) ಮತ್ತು ಸಾರ್ವಜನಿಕರು ಇದೇ 15ರಿಂದ 5 ದಿನಗಳ ಕಾಲ...

ಸರ್. ಎಂ. ವಿಶ್ವೇಶ್ವರಯ್ಯ ಕೋ -ಆಪರೇಟಿವ್ ಬ್ಯಾಂಕ್ ನ ಪ್ರತಿಭಾ ಪುರಸ್ಕಾರ ಸಮಾರಂಭ

ಇಂದು ಚಂದ್ರಶೇಖರ ಭಾರತಿ(ChandraShekar Bharathi) ಸಭಾಂಗಣದಲ್ಲಿ ನೆಡೆದ ಸರ್ ಎಂ ವಿಶ್ವೇಶ್ವರಯ್ಯ...

ಗೌರಿ ಬಾಗಿನ ಕೊಡುವ ಸರಿಯಾದ ವಿಧಾನ

1. ಗೌರಿ ಬಾಗಿನ ಎಂದರೇನು? ಗೌರಿದೇವಿಯು ತವರಿಗೆ ಬಂದ ಮಗಳಂತೆ ಭಾವಿಸಿ, ಮುತ್ತೈದೆ...

ಬೀದರ್, ಸೆ. 12, 2026: ದೇಶದ ಅಭಿವೃದ್ಧಿಯಲ್ಲಿ ಯುವಜನರ ಪಾತ್ರ

ಬೀದರ್, ಸೆಪ್ಟೆಂಬರ್ 12, 2026: ದೇಶದ ಅಭಿವೃದ್ಧಿಯಲ್ಲಿ ಯುವಜನರ ಪಾತ್ರ ನಿರ್ಣಾಯಕವಾಗಿದ್ದು, ವಿದ್ಯಾರ್ಥಿಗಳು ತಮ್ಮ ಜ್ಞಾನ, ಕೌಶಲ್ಯ ಮತ್ತು...

ಸರ್.‌ ಎಂ. ವಿಶ್ವೇಶ್ವರಯ್ಯ ಇನ್ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿಯಿಂದ 2026 ರ ಬ್ಯಾಚ್‌ ನ “ಆರಂಭ – 2026” ಗೆ ಚಾಲನೆ

ಬೆಂಗಳೂರು: ದೇಶ(Country) ಕೃತಕ ಬುದ್ದಿಮತ್ತೆ ತಂತ್ರಜ್ಞಾನದ ಮೂಲಕ 4.0 ಕೈಗಾರಿಕಾ ಕ್ರಾಂತಿಯತ್ತ(Industrial...

Topics

ವಂದೇ ಮಾತರಂ ಗೀತೆ ಮೊಟಕು ವಿರುದ್ಧ ಪಾದಯಾತ್ರೆ, ಅಧಿಕಾರಿಗಳಿಗೆ ಮನವಿ: ಬಿ.ವೈ.ವಿಜಯೇಂದ್ರ

ಬೆಂಗಳೂರು: ಬಿಜೆಪಿ(BJP) ಮತ್ತು ಸಾರ್ವಜನಿಕರು ಇದೇ 15ರಿಂದ 5 ದಿನಗಳ ಕಾಲ...

ಸರ್. ಎಂ. ವಿಶ್ವೇಶ್ವರಯ್ಯ ಕೋ -ಆಪರೇಟಿವ್ ಬ್ಯಾಂಕ್ ನ ಪ್ರತಿಭಾ ಪುರಸ್ಕಾರ ಸಮಾರಂಭ

ಇಂದು ಚಂದ್ರಶೇಖರ ಭಾರತಿ(ChandraShekar Bharathi) ಸಭಾಂಗಣದಲ್ಲಿ ನೆಡೆದ ಸರ್ ಎಂ ವಿಶ್ವೇಶ್ವರಯ್ಯ...

ಗೌರಿ ಬಾಗಿನ ಕೊಡುವ ಸರಿಯಾದ ವಿಧಾನ

1. ಗೌರಿ ಬಾಗಿನ ಎಂದರೇನು? ಗೌರಿದೇವಿಯು ತವರಿಗೆ ಬಂದ ಮಗಳಂತೆ ಭಾವಿಸಿ, ಮುತ್ತೈದೆ...

ಬೀದರ್, ಸೆ. 12, 2026: ದೇಶದ ಅಭಿವೃದ್ಧಿಯಲ್ಲಿ ಯುವಜನರ ಪಾತ್ರ

ಬೀದರ್, ಸೆಪ್ಟೆಂಬರ್ 12, 2026: ದೇಶದ ಅಭಿವೃದ್ಧಿಯಲ್ಲಿ ಯುವಜನರ ಪಾತ್ರ ನಿರ್ಣಾಯಕವಾಗಿದ್ದು, ವಿದ್ಯಾರ್ಥಿಗಳು ತಮ್ಮ ಜ್ಞಾನ, ಕೌಶಲ್ಯ ಮತ್ತು...

ಸರ್.‌ ಎಂ. ವಿಶ್ವೇಶ್ವರಯ್ಯ ಇನ್ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿಯಿಂದ 2026 ರ ಬ್ಯಾಚ್‌ ನ “ಆರಂಭ – 2026” ಗೆ ಚಾಲನೆ

ಬೆಂಗಳೂರು: ದೇಶ(Country) ಕೃತಕ ಬುದ್ದಿಮತ್ತೆ ತಂತ್ರಜ್ಞಾನದ ಮೂಲಕ 4.0 ಕೈಗಾರಿಕಾ ಕ್ರಾಂತಿಯತ್ತ(Industrial...

ಶ್ರೀ ಸುಬ್ರಮಣ್ಯೇಶ್ವರ ಕೋ-ಆಪರೇಟಿವ್ ಬ್ಯಾಂಕ್‌ಗೆ Rs.1.10 ಕೋಟಿ ನಿವ್ವಳ ಲಾಭ – ಡಿ.ಆರ್. ವಿಜಯ ಸಾರಥಿ  

ಬೆಂಗಳೂರು: ಶ್ರೀ ಸುಬ್ರಮಣ್ಯೇಶ್ವರ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್ 2025-26ನೇ ಸಾಲಿನಲ್ಲಿ Rs.1.10...

14-09-2026 – ಒಂದೇ ದಿನ ಶ್ರೀಸ್ವರ್ಣಗೌರಿ ವ್ರತ ಹಾಗೂ ಶ್ರೀವರಸಿದ್ಧಿ ವಿನಾಯಕ ವ್ರತ

ಸಾಮಾನ್ಯವಾಗಿ ಭಾದ್ರಪದ ಮಾಸದ ತದಿಗೆಯಂದು ಹಸ್ತಾ ನಕ್ಷತ್ರ(Hastha Nakshatra) ವಿರುವ ದಿನ,...

ನಾಳೆ ಸಂಜೆ ದೇವಿ ತತ್ತ್ವ,ಭರತನಾಟ್ಯದ ಮನಮೋಹಕ ಕಾರ್ಯಕ್ರಮ

ಬೆಂಗಳೂರು: ವೇದಾಂತ ಮಾಲಾ ಕಲಾ ಕುಟೀರವು ದೇವಿ ತತ್ತ್ವ,ಭರತನಾಟ್ಯದ ಮನಮೋಹಕ ಸಂಜೆಯನ್ನು...

Related Articles