ವಾರ್ತಾ ಮತ್ತು ಪ್ರಸಾರ ಸಚಿವಾಲಯದಲ್ಲಿ 11 ವರ್ಷಗಳ ಸಾಧನೆಗಳ ಕುರಿತ ಸಂಕ್ಷಿಪ್ತ ಸಂಗ್ರಹ ಬಿಡುಗಡೆ

ಕೇಂದ್ರದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು 11 ವರ್ಷಗಳ ಸುದೀರ್ಘ ಆಟಳಿತ ನಡೆಇ ಮುನ್ನಡೆದಿದ್ದಾರೆ. ಕೇಂದ್ರ ಸರ್ಕಾರವು ನಾಗರಿಕರಿಗೆ ಸಮಾನ ಅವಕಾಶ ಹಾಗೂ ನ್ಯಾಯ ನೀಡುವಲ್ಲಿ ಬದ್ಧತೆಯನ್ನು ತೋರಿದೆ.

ಈ ಅವಧಿಯಲ್ಲಿ ಕೇಂದ್ರ ಸರ್ಕಾರ ಮಾಡಿದ ಸಾಧನೆಗಳನ್ನು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯವು “ವಿಕಸಿತ ಭಾರತ್ ಕಾ ಅಮೃತ ಕಾಲ, ಸೇವಾ ಸುಹಾಸನ್ ಗರೀಬ್ ಕಲ್ಯಾಣ್ ಕಾ 11 ಸಾಲ್” ಎಂಬ ಹೆಸರಿನ ಸಂಕ್ಷಿಪ್ತ ಸಂಗ್ರಹವನ್ನು ಹೊರತಂದಿದೆ. ಈ ಸಂಗ್ರಹವು ಕೇಂದ್ರ ಸರ್ಕಾರದ ಆರ್ಥಿಕ ನೀತಿ ಹಾಗೂ ವಿವಿಧ ಕ್ಷೇತ್ರಗಳ ಆಡಳಿತದಲ್ಲಾದ ಸುಧಾರಣೆಗಳನ್ನು ಒಳಗೊಂಡಿದೆ. ಮೂಲಸೌಕರ್ಯ, ಸಾಮಾಜಿಕ ನ್ಯಾಯ, ಯುವಸಬಲೀಕರಣ, ವಿದೇಶಿ ಕಾಯ್ದೆ, ಸಾಂಸ್ಕøತಿಕ ಪರಂಪರೆ, ಪರಿಸರ ನಾಯಕತ್ವ ಮುಂತಾದ ಕ್ಷೇತ್ರಗಳಲ್ಲಾದ ಸಾಧನೆಗಳನ್ನು ಸಂಕ್ಷಿಪ್ತ ಸಂಗ್ರಹದಲ್ಲಿ ತಿಳಿಸಿಕೊಡಲಾಗಿದೆ. ಈ ಸಂಗ್ರಹಗಳನ್ನು ಆಂಗ್ಲ ಮತ್ತು ಹಿಂದಿ ಭಾಷೆಗಳಲ್ಲಿ ವೀಕ್ಷಿಸಬಹುದಾಗಿದ್ದು, ಆಂಗ್ಲಭಾಷೆಯ ಬುಕ್‍ಲೆಟ್ ಗಳನ್ನು https://drive.google.com/drive/folders/1k3uOSSW4TmfEHeh84ZwkD8DqFEdvpoX,
ಹಿಂದಿ ಭಾಷೆಯ ಬುಕ್‍ಲೆಟ್ ಗಳನ್ನು https://drive.google.com/drive/folders/1DIBQKJHjUQbQzax8lmQyCP-GfMckUYBV, ಹಿಂದಿ, ಆಂಗ್ಲ ಹಾಗೂ ಇತರ ಪ್ರಾದೇಶಿಕ ಭಾಷೆಯ ಬುಕ್‍ಲೆಟ್ ಗಳನ್ನು https://drive.google.com/drive/folders/1iPhYjQ6Q3Y5Fa9LEWKk-ol2LKNGrKce, ಆಂಗ್ಲಭಾಷೆಯ ಪ್ರಕಟಣೆಗಳನ್ನು https://drive.google.com/drive/folders/1t9XEwqRSfH1GDtwlcgcMHnzQbmvYeayC  ಹಾಗೂ ಹಿಂದಿ ಭಾಷೆಯ ಪ್ರಕಟಣೆ ಗಳನ್ನು https://drive.google.com/drive/folders/1LvaYEhPYA1xsJEUePY7GcLabtgtbo9CQ  ನಲ್ಲಿ ವೀಕ್ಷಿಸಬಹುದಾಗಿದೆ ಎಂದು ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಕಾರ್ಯದರ್ಶಿಗಳಾದ ಸಂಜಯ್ ಜಜು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Hot this week

ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:

ದೇವನಹಳ್ಳಿ: ಸರ್ಕಾರದ ಆಡಳಿತದಲ್ಲಿ ಪಾರದರ್ಶಕತೆ ತರಲು ಜಾರಿಗೆ ಬಂದ ಮಾಹಿತಿ ಕ್ಕು...

ಜನಿವಾರ ತೆಗೆಸಿದ ಕೃತ್ಯ ‘ಪೆಹಲ್ಗಾಂ’ ಮಾದರಿಯ ದಬ್ಬಾಳಿಕೆ:

ಬ್ರಾಹ್ಮಣ ಮಹಾಸಭಾ ತೀವ್ರ ಖಂಡನೆ ​ಇತ್ತೀಚೆಗೆ ನಡೆದ ಸಿಇಟಿ (CET) ಪರೀಕ್ಷಾ ಸಮಯದಲ್ಲಿ...

ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*

ಬೆಂಗಳೂರು,ಮೇ.1: ವಿಶ್ವ ಕಾರ್ಮಿಕರ ದಿನಾಚರಣೆ (Vishva Karmikara dinacharane)  ಪ್ರಯುಕ್ತ ಸದಾಶಿವನಗರ...

ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ

ಭಾರತೀಯ ಶಾಸ್ತ್ರೀಯ ನೃತ್ಯದ ಲೋಕದಲ್ಲಿ ರಂಗಪ್ರವೇಶ ಎಂದರೆ ಕೇವಲ ಒಂದು ಪ್ರದರ್ಶನವಲ್ಲ—ಅದು ಒಂದು ಘೋಷಣೆ....

Topics

ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:

ದೇವನಹಳ್ಳಿ: ಸರ್ಕಾರದ ಆಡಳಿತದಲ್ಲಿ ಪಾರದರ್ಶಕತೆ ತರಲು ಜಾರಿಗೆ ಬಂದ ಮಾಹಿತಿ ಕ್ಕು...

ಜನಿವಾರ ತೆಗೆಸಿದ ಕೃತ್ಯ ‘ಪೆಹಲ್ಗಾಂ’ ಮಾದರಿಯ ದಬ್ಬಾಳಿಕೆ:

ಬ್ರಾಹ್ಮಣ ಮಹಾಸಭಾ ತೀವ್ರ ಖಂಡನೆ ​ಇತ್ತೀಚೆಗೆ ನಡೆದ ಸಿಇಟಿ (CET) ಪರೀಕ್ಷಾ ಸಮಯದಲ್ಲಿ...

ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*

ಬೆಂಗಳೂರು,ಮೇ.1: ವಿಶ್ವ ಕಾರ್ಮಿಕರ ದಿನಾಚರಣೆ (Vishva Karmikara dinacharane)  ಪ್ರಯುಕ್ತ ಸದಾಶಿವನಗರ...

ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ

ಭಾರತೀಯ ಶಾಸ್ತ್ರೀಯ ನೃತ್ಯದ ಲೋಕದಲ್ಲಿ ರಂಗಪ್ರವೇಶ ಎಂದರೆ ಕೇವಲ ಒಂದು ಪ್ರದರ್ಶನವಲ್ಲ—ಅದು ಒಂದು ಘೋಷಣೆ....

“ವಿಶ್ವ ನೃತ್ಯ ದಿನಾಚರಣೆ”

ಆರ್ಟ್ ಕಲ್ಚರಲ್ ಎಜುಕೇಶನಲ್ ಎನ್ಲೈಟ್ ಫೌಂಡೇಶನ್ ಸಂಸ್ಥಾಪಕಿ ಅಂಬಿಕಾ ಸಿ(Ambika .c)...

ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ

ಬೆಂಗಳೂರು : ಪವಮಾನಪುರ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ...

ತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿ

ಬೆಂಗಳೂರು : ತ್ಯಾಗರಾಜನಗರದ 11ನೇ ಅಡ್ಡರಸ್ತೆಯಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ...

Related Articles