ನ್ಯೂಯಾರ್ಕ್ ನಲ್ಲಿ ಫೋಲ್ಡಬಲ್ ಸ್ಮಾರ್ಟ್ ಫೋನ್ ಬಿಡುಗಡೆ ಮಾಡಲಿರುವ ಸ್ಯಾಮ್‌ಸಂಗ್ – SAMSUNG

2025: ಕಳೆದ ಹಲವು ವರ್ಷಗಳಿಂದ ಸ್ಯಾಮ್‌ಸಂಗ್ ಎಲೆಕ್ಟ್ರಾನಿಕ್ಸ್ ಜನರಿಗೆ ನಿಜವಾಗಿಯೂ ಏನು ಬೇಕು ಎಂಬುದರ ಕಡೆಗೆ ಗಮನ ಹರಿಸಿ ತನ್ನ ಸಾಧನಗಳನ್ನು ವಿನ್ಯಾಸಗೊಳಿಸಿದೆ. ಉದಾಹರಣೆಗೆ ಉತ್ತಮ ಕಾರ್ಯಕ್ಷಮತೆ, ತೀಕ್ಷ್ಣವಾದ ಕ್ಯಾಮೆರಾಗಳು ಮತ್ತು ಕನೆಕ್ಟ್ ಆಗಿರಲು ಸ್ಮಾರ್ಟ್ ವಿಧಾನಗಳು ಮುಂತಾದ ಸೌಲಭ್ಯಗಳನ್ನು ಒದಗಿಸಿದೆ. ವಿಶೇಷವಾಗಿ ಗ್ಯಾಲಕ್ಸಿ ಎಐ ಒದಗಿಸಿದ್ದು, ಇದು ಸಾಧನಗಳು ಜೀವನ ಹೇಗೆ ಮಾಡಬಲ್ಲವು ಎಂಬುದನ್ನು ತೋರಿಸಿ ಕೊಟ್ಟಿದೆ.

ಎಐ ವೇಗವಾಗಿ ಹೊಸ ಯೂಸರ್ ಇಂಟರ್‌ಫೇಸ್ ಆಗುತ್ತಿರುವಂತೆ, ಇದು ನಾವು ತಂತ್ರಜ್ಞಾನದೊಂದಿಗೆ ಹೊಂದಿರುವ ಸಂಬಂಧವನ್ನು ಮರುವ್ಯಾಖ್ಯಾನಿಸುತ್ತಿದೆ. ಸ್ಮಾರ್ಟ್ ಫೋನ್ ಗಳು ಇನ್ನು ಮುಂದೆ ಕೇವಲ ಆಪ್‌ಗಳು ಮತ್ತು ಉಪಕರಣಗಳ ಸಂಗ್ರಹವಲ್ಲ, ಬದಲಿಗೆ ಬಳಕೆದಾರರ ಉದ್ದೇಶವನ್ನು ಅರ್ಥಮಾಡಿಕೊಂಡು ತಕ್ಷಣ ಪ್ರತಿಕ್ರಿಯಿಸುವ ಸ್ಮಾರ್ಟ್ ಅಸಿಸ್ಟೆಂಟ್ ಆಗಿ ವಿಕಸನಗೊಳ್ಳುತ್ತಿದೆ. ಈ ರೂಪಾಂತರವು ನಮ್ಮನ್ನು ಪ್ರತಿಕ್ರಿಯೆಯಿಂದ ನಿರೀಕ್ಷೆ ಕಡೆಗೆ ಕರೆದುಕೊಂಡು ಹೋಗುತ್ತದೆ.

ಮುಂದಿನ ತಲೆಮಾರಿನ ಗ್ಯಾಲಕ್ಸಿ ಸಾಧನಗಳನ್ನು ಹೊಸ ಎಐ-ಚಾಲಿತ  ಇಂಟರ್‌ಫೇಸ್ ಮೂಲಕ ಮರುವಿನ್ಯಾಸಗೊಳಿಸಲಾಗುತ್ತಿದೆ, ಇದಕ್ಕೆ ತಮ್ಮ ಪೂರ್ಣ ಸಾಮರ್ಥ್ಯವನ್ನು ಬಳಕೆ ಮಾಡಲು ವಿನ್ಯಾಸಗೊಳಿಸಲಾದ ಅತ್ಯುನ್ನತ ಹಾರ್ಡ್‌ವೇರ್‌ನ ಬೆಂಬಲವಿದೆ. ಈ ಭವಿಷ್ಯದ ಉತ್ಪನ್ನವು ಶೀಘ್ರವೇ ಹೊರ ಬರಲಿದೆ, ಮತ್ತು ಗ್ಯಾಲಕ್ಸಿ ಎಐ ಮತ್ತು ಸ್ಯಾಮ್‌ಸಂಗ್‌ನ ಕರಕುಶಲತೆಯ ಅತ್ಯುತ್ತಮ ಉತ್ಪನ್ನ  ಶೀಘ್ರದಲ್ಲೇ ರಿವೀಲ್ ಆಗಲಿದೆ.

ಜುಲೈ 9ರಂದು, ಸ್ಯಾಮ್‌ಸಂಗ್ ಎಲೆಕ್ಟ್ರಾನಿಕ್ಸ್, ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿ ಫೋಲ್ಡಬಲ್ ಸ್ಮಾರ್ಟ್ ಫೋನ್ ಬಿಡುಗಡೆ ಮಾಡಲಿದೆ.

Hot this week

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

Topics

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

ಸಚಿವಾಲಯ ಗ್ರಂಥಾಲಯದಲ್ಲಿ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ: ಮಾಸಿಕ ರೂ. 10,900 ಸ್ಟೈಫಂಡ್

ಬೆಂಗಳೂರು: ಕರ್ನಾಟಕ ಸರ್ಕಾರದ ಸಚಿವಾಲಯ ಗ್ರಂಥಾಲಯದಲ್ಲಿ(Karnataka Government Secretariat Library) 'ಅಪ್ರೆಂಟಿಸ್...

Related Articles