ನ್ಯೂಯಾರ್ಕ್ ನಲ್ಲಿ ಫೋಲ್ಡಬಲ್ ಸ್ಮಾರ್ಟ್ ಫೋನ್ ಬಿಡುಗಡೆ ಮಾಡಲಿರುವ ಸ್ಯಾಮ್‌ಸಂಗ್ – SAMSUNG

2025: ಕಳೆದ ಹಲವು ವರ್ಷಗಳಿಂದ ಸ್ಯಾಮ್‌ಸಂಗ್ ಎಲೆಕ್ಟ್ರಾನಿಕ್ಸ್ ಜನರಿಗೆ ನಿಜವಾಗಿಯೂ ಏನು ಬೇಕು ಎಂಬುದರ ಕಡೆಗೆ ಗಮನ ಹರಿಸಿ ತನ್ನ ಸಾಧನಗಳನ್ನು ವಿನ್ಯಾಸಗೊಳಿಸಿದೆ. ಉದಾಹರಣೆಗೆ ಉತ್ತಮ ಕಾರ್ಯಕ್ಷಮತೆ, ತೀಕ್ಷ್ಣವಾದ ಕ್ಯಾಮೆರಾಗಳು ಮತ್ತು ಕನೆಕ್ಟ್ ಆಗಿರಲು ಸ್ಮಾರ್ಟ್ ವಿಧಾನಗಳು ಮುಂತಾದ ಸೌಲಭ್ಯಗಳನ್ನು ಒದಗಿಸಿದೆ. ವಿಶೇಷವಾಗಿ ಗ್ಯಾಲಕ್ಸಿ ಎಐ ಒದಗಿಸಿದ್ದು, ಇದು ಸಾಧನಗಳು ಜೀವನ ಹೇಗೆ ಮಾಡಬಲ್ಲವು ಎಂಬುದನ್ನು ತೋರಿಸಿ ಕೊಟ್ಟಿದೆ.

ಎಐ ವೇಗವಾಗಿ ಹೊಸ ಯೂಸರ್ ಇಂಟರ್‌ಫೇಸ್ ಆಗುತ್ತಿರುವಂತೆ, ಇದು ನಾವು ತಂತ್ರಜ್ಞಾನದೊಂದಿಗೆ ಹೊಂದಿರುವ ಸಂಬಂಧವನ್ನು ಮರುವ್ಯಾಖ್ಯಾನಿಸುತ್ತಿದೆ. ಸ್ಮಾರ್ಟ್ ಫೋನ್ ಗಳು ಇನ್ನು ಮುಂದೆ ಕೇವಲ ಆಪ್‌ಗಳು ಮತ್ತು ಉಪಕರಣಗಳ ಸಂಗ್ರಹವಲ್ಲ, ಬದಲಿಗೆ ಬಳಕೆದಾರರ ಉದ್ದೇಶವನ್ನು ಅರ್ಥಮಾಡಿಕೊಂಡು ತಕ್ಷಣ ಪ್ರತಿಕ್ರಿಯಿಸುವ ಸ್ಮಾರ್ಟ್ ಅಸಿಸ್ಟೆಂಟ್ ಆಗಿ ವಿಕಸನಗೊಳ್ಳುತ್ತಿದೆ. ಈ ರೂಪಾಂತರವು ನಮ್ಮನ್ನು ಪ್ರತಿಕ್ರಿಯೆಯಿಂದ ನಿರೀಕ್ಷೆ ಕಡೆಗೆ ಕರೆದುಕೊಂಡು ಹೋಗುತ್ತದೆ.

ಮುಂದಿನ ತಲೆಮಾರಿನ ಗ್ಯಾಲಕ್ಸಿ ಸಾಧನಗಳನ್ನು ಹೊಸ ಎಐ-ಚಾಲಿತ  ಇಂಟರ್‌ಫೇಸ್ ಮೂಲಕ ಮರುವಿನ್ಯಾಸಗೊಳಿಸಲಾಗುತ್ತಿದೆ, ಇದಕ್ಕೆ ತಮ್ಮ ಪೂರ್ಣ ಸಾಮರ್ಥ್ಯವನ್ನು ಬಳಕೆ ಮಾಡಲು ವಿನ್ಯಾಸಗೊಳಿಸಲಾದ ಅತ್ಯುನ್ನತ ಹಾರ್ಡ್‌ವೇರ್‌ನ ಬೆಂಬಲವಿದೆ. ಈ ಭವಿಷ್ಯದ ಉತ್ಪನ್ನವು ಶೀಘ್ರವೇ ಹೊರ ಬರಲಿದೆ, ಮತ್ತು ಗ್ಯಾಲಕ್ಸಿ ಎಐ ಮತ್ತು ಸ್ಯಾಮ್‌ಸಂಗ್‌ನ ಕರಕುಶಲತೆಯ ಅತ್ಯುತ್ತಮ ಉತ್ಪನ್ನ  ಶೀಘ್ರದಲ್ಲೇ ರಿವೀಲ್ ಆಗಲಿದೆ.

ಜುಲೈ 9ರಂದು, ಸ್ಯಾಮ್‌ಸಂಗ್ ಎಲೆಕ್ಟ್ರಾನಿಕ್ಸ್, ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿ ಫೋಲ್ಡಬಲ್ ಸ್ಮಾರ್ಟ್ ಫೋನ್ ಬಿಡುಗಡೆ ಮಾಡಲಿದೆ.

Hot this week

ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:

ದೇವನಹಳ್ಳಿ: ಸರ್ಕಾರದ ಆಡಳಿತದಲ್ಲಿ ಪಾರದರ್ಶಕತೆ ತರಲು ಜಾರಿಗೆ ಬಂದ ಮಾಹಿತಿ ಕ್ಕು...

ಜನಿವಾರ ತೆಗೆಸಿದ ಕೃತ್ಯ ‘ಪೆಹಲ್ಗಾಂ’ ಮಾದರಿಯ ದಬ್ಬಾಳಿಕೆ:

ಬ್ರಾಹ್ಮಣ ಮಹಾಸಭಾ ತೀವ್ರ ಖಂಡನೆ ​ಇತ್ತೀಚೆಗೆ ನಡೆದ ಸಿಇಟಿ (CET) ಪರೀಕ್ಷಾ ಸಮಯದಲ್ಲಿ...

ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*

ಬೆಂಗಳೂರು,ಮೇ.1: ವಿಶ್ವ ಕಾರ್ಮಿಕರ ದಿನಾಚರಣೆ (Vishva Karmikara dinacharane)  ಪ್ರಯುಕ್ತ ಸದಾಶಿವನಗರ...

ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ

ಭಾರತೀಯ ಶಾಸ್ತ್ರೀಯ ನೃತ್ಯದ ಲೋಕದಲ್ಲಿ ರಂಗಪ್ರವೇಶ ಎಂದರೆ ಕೇವಲ ಒಂದು ಪ್ರದರ್ಶನವಲ್ಲ—ಅದು ಒಂದು ಘೋಷಣೆ....

Topics

ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:

ದೇವನಹಳ್ಳಿ: ಸರ್ಕಾರದ ಆಡಳಿತದಲ್ಲಿ ಪಾರದರ್ಶಕತೆ ತರಲು ಜಾರಿಗೆ ಬಂದ ಮಾಹಿತಿ ಕ್ಕು...

ಜನಿವಾರ ತೆಗೆಸಿದ ಕೃತ್ಯ ‘ಪೆಹಲ್ಗಾಂ’ ಮಾದರಿಯ ದಬ್ಬಾಳಿಕೆ:

ಬ್ರಾಹ್ಮಣ ಮಹಾಸಭಾ ತೀವ್ರ ಖಂಡನೆ ​ಇತ್ತೀಚೆಗೆ ನಡೆದ ಸಿಇಟಿ (CET) ಪರೀಕ್ಷಾ ಸಮಯದಲ್ಲಿ...

ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*

ಬೆಂಗಳೂರು,ಮೇ.1: ವಿಶ್ವ ಕಾರ್ಮಿಕರ ದಿನಾಚರಣೆ (Vishva Karmikara dinacharane)  ಪ್ರಯುಕ್ತ ಸದಾಶಿವನಗರ...

ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ

ಭಾರತೀಯ ಶಾಸ್ತ್ರೀಯ ನೃತ್ಯದ ಲೋಕದಲ್ಲಿ ರಂಗಪ್ರವೇಶ ಎಂದರೆ ಕೇವಲ ಒಂದು ಪ್ರದರ್ಶನವಲ್ಲ—ಅದು ಒಂದು ಘೋಷಣೆ....

“ವಿಶ್ವ ನೃತ್ಯ ದಿನಾಚರಣೆ”

ಆರ್ಟ್ ಕಲ್ಚರಲ್ ಎಜುಕೇಶನಲ್ ಎನ್ಲೈಟ್ ಫೌಂಡೇಶನ್ ಸಂಸ್ಥಾಪಕಿ ಅಂಬಿಕಾ ಸಿ(Ambika .c)...

ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ

ಬೆಂಗಳೂರು : ಪವಮಾನಪುರ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ...

ತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿ

ಬೆಂಗಳೂರು : ತ್ಯಾಗರಾಜನಗರದ 11ನೇ ಅಡ್ಡರಸ್ತೆಯಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ...

Related Articles