ಪ್ರಧಾನ ಮತ್ತು ಸಹಾಯಕ ಆರ್ಚಕರುಗಳಿಗೆ, ಸಿಖ್ ಗುರುದ್ವಾರ ಮುಖ್ಯ ಮತ್ತು ಸಹಾಯಕ ಗ್ರಂಥಿಗಳಿಗೆ ಮಾಸಿಕ ಗೌರವ ಧನಕ್ಕಾಗಿ  ಅರ್ಜಿ ಆಹ್ವಾನ

ಬೆಂಗಳೂರು ನಗರ ಜಿಲ್ಲೆಜೂ.13 (ಕರ್ನಾಟಕ ವಾರ್ತೆ): ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ  ಜೈನ್ ಸಮುದಾಯದ ಬಸದಿಗಳಲ್ಲಿರುವ ಸೇವೆ ಸಲ್ಲಿಸುತ್ತಿರುವ  ಪ್ರಧಾನ ಮತ್ತು ಸಹಾಯಕ ಆರ್ಚಕರುಗಳಿಗೆ  ಹಾಗೂ ಸಿಖ್ ಗುರುದ್ವಾರಗಳಲ್ಲಿರುವ ಮುಖ್ಯ ಮತ್ತು ಸಹಾಯಕ ಗ್ರಂಥಿಗಳಿಗೆ ಮಾಸಿಕ ಗೌರವ ಧನ ನೀಡಲು ನಿಗಧಿತ ನಮೂನೆಯಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಫಲಾನುಭವಿಗಳು ಬೆಂಗಳೂರು ನಗರ ಜಿಲ್ಲೆಯ ಜೈನ್ ಬಸದಿಗಳು ಕರ್ನಾಟಕ ರಾಜ್ಯದಲ್ಲಿನ ಸಂಘಗಳ ನೋಂದಣಿ ಕಾಯ್ದೆಯಡಿ ನೋಂದಣಿಯಾಗಿರಬೇಕು. ಪ್ರಧಾನ ಗ್ರಂಥಿ/ಅರ್ಚಕರಿಗೆ ರೂ.8000/- ಮತ್ತು ಸಹಾಯಕ ಗ್ರಂಥಿ/  ಅರ್ಚಕರಿಗೆ ರೂ. 5000 ಮಾಸಿಕ ಗೌರವ ಧನ ನೀಡಲಾಗುವುದು.

ಅರ್ಹ ಅರ್ಚಕರುಗಳು ಅರ್ಜಿ ನಮೂನೆಯನ್ನು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಬೆಂಗಳೂರು ನಗರ ಜಿಲ್ಲೆ, ಎರಡನೇ ಮಹಡಿ, ಪೋಡಿಯಂ ಬ್ಲಾಕ್, ವಿಶ್ವೇಶ್ವರಯ್ಯ ಗೋಪುರ, ಅಂಬೇಡ್ಕರ್ ವೀಧಿ, ಬೆಂಗಳೂರು ಇಲ್ಲಿ ಪಡೆದು  ಸೂಕ್ತ ದಾಖಲೆಗಳೊಂದಿಗೆ ಜೂನ್ 20 ರೊಳಗೆ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಚೇರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಬೆಂಗಳೂರು ನಗರ ಜಿಲ್ಲೆ ಅಥವಾ ದೂರವಾಣಿ: 080-22866718 ಮೂಲಕ ಸಂಪರ್ಕಿಸಬಹುದು ಎಂದು ಬೆಂಗಳೂರು ನಗರ ಜಿಲ್ಲೆ,  ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರ

Hot this week

ಹಾಸನ ಮಹಾರಾಜ ಪಾರ್ಕಿನಲ್ಲಿ ಪ್ರೇಕ್ಷಕರನ್ನು ರಂಜಿಸಿದ ಗಾಯನೋತ್ಸವ

ಹಾಸನ: ನಗರದ ಮಹಾರಾಜ ಪಾರ್ಕಿನಲ್ಲಿ (Hassan - Maharaj Park) ಭಾನುವಾರ...

ಸ್ವಾನಂದಾಶ್ರಮದಲ್ಲಿ ಶ್ರೀ ಏಕಾಕ್ಷರ ಮಹಾಗಣಪತಿ ಪ್ರತಿಷ್ಠಾಪನಾ ಮಹೋತ್ಸವ

ಬೆಂಗಳೂರು ನಗರದ ದಕ್ಷಿಣ ಅಂಚಿನ ಕನಕಪುರ ರಸ್ತೆಯ (Agara) ಅಗರ(K–ತಾತಗುಣಿಯಲ್ಲಿ ನೆಲೆಗೊಂಡಿರುವ...

ಪ್ರೊ. ಕೆ.ಟಿ. ಪಾಂಡುರಂಗಿ ಹಾಗೂ ಪಂಡಿತ ಗುರುರಾಜಾಚಾರ್ಯ ಪಾಂಡುರಂಗಿ ಅವರ ಶತಮಾನೋತ್ಸವ ಸಂಭ್ರಮ

ಬೆಂಗಳೂರಿನಲ್ಲಿ ಎರಡು ದಿನಗಳ ವೈಭವದ ಜ್ಞಾನ-ಭಕ್ತಿ ಮಹೋತ್ಸವ ಭಾರತೀಯ ತತ್ತ್ವಶಾಸ್ತ್ರ, ದ್ವೈತ ವೇದಾಂತ...

ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿಜಯ ನಿವೃತ್ತ ಶಿಕ್ಷಕರ ಸಂಘದ ವತಿಯಿಂದ ಸನ್ಮಾನ

ಬೆಂಗಳೂರು: ಪ್ರತಿಭೆ, ಪರಿಶ್ರಮ ಹಾಗೂ ಶೈಕ್ಷಣಿಕ ಸಾಧನೆಯನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ವಿಜಯ...

ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಬಳಿ ಬಿಜೆಪಿ ವತಿಯಿಂದ ಸ್ವಚ್ಛತಾ ಕಾರ್ಯ

ಬೆಂಗಳೂರು: ನಗರದ ಮೈಸೂರು ಬ್ಯಾಂಕ್ ವೃತ್ತದ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ...

Topics

ಹಾಸನ ಮಹಾರಾಜ ಪಾರ್ಕಿನಲ್ಲಿ ಪ್ರೇಕ್ಷಕರನ್ನು ರಂಜಿಸಿದ ಗಾಯನೋತ್ಸವ

ಹಾಸನ: ನಗರದ ಮಹಾರಾಜ ಪಾರ್ಕಿನಲ್ಲಿ (Hassan - Maharaj Park) ಭಾನುವಾರ...

ಸ್ವಾನಂದಾಶ್ರಮದಲ್ಲಿ ಶ್ರೀ ಏಕಾಕ್ಷರ ಮಹಾಗಣಪತಿ ಪ್ರತಿಷ್ಠಾಪನಾ ಮಹೋತ್ಸವ

ಬೆಂಗಳೂರು ನಗರದ ದಕ್ಷಿಣ ಅಂಚಿನ ಕನಕಪುರ ರಸ್ತೆಯ (Agara) ಅಗರ(K–ತಾತಗುಣಿಯಲ್ಲಿ ನೆಲೆಗೊಂಡಿರುವ...

ಪ್ರೊ. ಕೆ.ಟಿ. ಪಾಂಡುರಂಗಿ ಹಾಗೂ ಪಂಡಿತ ಗುರುರಾಜಾಚಾರ್ಯ ಪಾಂಡುರಂಗಿ ಅವರ ಶತಮಾನೋತ್ಸವ ಸಂಭ್ರಮ

ಬೆಂಗಳೂರಿನಲ್ಲಿ ಎರಡು ದಿನಗಳ ವೈಭವದ ಜ್ಞಾನ-ಭಕ್ತಿ ಮಹೋತ್ಸವ ಭಾರತೀಯ ತತ್ತ್ವಶಾಸ್ತ್ರ, ದ್ವೈತ ವೇದಾಂತ...

ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿಜಯ ನಿವೃತ್ತ ಶಿಕ್ಷಕರ ಸಂಘದ ವತಿಯಿಂದ ಸನ್ಮಾನ

ಬೆಂಗಳೂರು: ಪ್ರತಿಭೆ, ಪರಿಶ್ರಮ ಹಾಗೂ ಶೈಕ್ಷಣಿಕ ಸಾಧನೆಯನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ವಿಜಯ...

ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಬಳಿ ಬಿಜೆಪಿ ವತಿಯಿಂದ ಸ್ವಚ್ಛತಾ ಕಾರ್ಯ

ಬೆಂಗಳೂರು: ನಗರದ ಮೈಸೂರು ಬ್ಯಾಂಕ್ ವೃತ್ತದ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ...

ವಿಕಸಿತ ಭಾರತ ಸಂಕಲ್ಪ ಸಮಾವೇಶ – ನಿರ್ಮಲಾ ಸೀತಾರಾಮನ್

ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ಯವರ ಸರ್ಕಾರವು 12...

ಆಯುರ್ವೇದ, ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಮಹತ್ವ ಹೆಚ್ಚುತ್ತಿದೆ: ರಾಜ್ಯಪಾಲ ಗೆಹ್ಲೋಟ್

ದಾವಣಗೆರೆ / Davanagere: ಜೀವನಶೈಲಿ ಸಂಬಂಧಿತ ರೋಗಗಳು, ಮಾನಸಿಕ ಒತ್ತಡ ಮತ್ತು...

ಸಂಪುಟ ಸೇರಲು ಮ್ಯಾನೇಜ್ ಮೆಂಟ್ ಕೋಟ -ಪೇಮೆಂಟ್ ಕೋಟ: BY ವಿಜಯೇಂದ್ರ

ಗ್ಯಾರಂಟಿ ಫಲಾನುಭವಿಗಳ ಸಂಖ್ಯೆ ಇಳಿಸುವ ದುಸ್ಸಾಹಸಕ್ಕೆ ಮುಂದಾದ ಕಾಂಗ್ರೆಸ್ ಸರಕಾರ: ವಿಜಯೇಂದ್ರ...

Related Articles