ತಂದೆಯಂದಿರ ದಿನದ ವಿಶೇಷ ‘ಅಪ್ಪ’

ಜೂನ್ 15 ರಂದು ವಿಶ್ವ ಅಪ್ಪಂದಿರ ದಿನ. ಅಪ್ಪ ಐ ಲವ್ ಯೂ ಅಪ್ಪ. ಫಾದರ್ಸ್ ಡೇ ದಿನದ ಅರ್ಥ ಮತ್ತು ತಂದೆಯ ಮಹತ್ವವನ್ನು ತಿಳಿದುಕೊಳ್ಳಬೇಕು. ಅಪ್ಪ ಅಮ್ಮ ದೇವರ ಸಮಾನ. ಅಪ್ಪ ಎಂದರೆ ಬೆಳಕು. ಅಪ್ಜನಿಂದಲೇ ಈ ಬದುಕು.. ಅಪ್ಪನ  ಸ್ಥಾನವನ್ನು ಯಾರಿಂದಲೂ ತುಂಬಲು ಸಾಧ್ಯವಿಲ್ಲ. ತಂದೆಯ ಸ್ಥಾನ ಮತ್ತು ಅಪ್ಪ ಅಮ್ಮನ ಪ್ರೀತಿ ಅತ್ಯಮೂಲ್ಯವಾದದ್ದು. ನಮ್ಮನ್ನು ಕಣ್ಣಲ್ಲಿ ಕಣ್ಣಿಟ್ಟು ಸಾಕುವರು ಅಪ್ಪ. ಅಂತಹ ತಂದೆ ತಾಯಿಗೆ ನಾವು ಯಾವಗಲೂ ಗೌರವದಿಂದ ಕಾಣಬೇಕು. ಅದು ನಮ್ಮ ಕರ್ತವ್ಯ ಕೂಡ. ಅಪ್ಪ ನೀ ದೇವರು ಈ ಜಗವೆಲ್ಲಾ ನೀನೆ ಅಪ್ಪ. ಅಪ್ಪ ಎಂಬ ಎರಡಕ್ಷರ ಪವಿತ್ರವಾದ ಸಂಕೇತ. ಹೌದು ಅಪ್ಪ ಅಮ್ಮ ದೇವರ ಸ್ವರೂಪ. ನಾವು ದೇವರನ್ನು ಎಷ್ಟು ಭಯ ಭಕ್ತಿಯಿಂದ ಗೌರವದಿಂದ ಪೂಜಿಸಿ ಆರಾದಿಸುತ್ತೇವೆಯೋ ಹಾಗೇಯೇ  ಅಮ್ಮ ಅಪ್ಪನ  ಭಯ ಭಕ್ತಿಯಿಂದ ಗೌರವದಿಂದ ನೋಡಿಕೊಳ್ಳಬೇಕು. ಅಪ್ಪ ಇಲ್ಲದ ಪ್ರಪಂಚವಿಲ್ಲ.ಎಲ್ಲಾ ಮಕ್ಕಳಿಗೂ ತಂದೆ ತಾಯಿಯ
ಆಶೀರ್ವಾದ ಬೇಕು ಅವರಿಂದಲೇ ನಾವು.  ತಾಯಿ ಮೊದಲ ಗುರು ಮನೆಯ ಮೊದಲ ಪಾಠ ಶಾಲೆ ತನ್ನ ಮಕ್ಕಳಿಗೆ ಮೊದಲನೆಯ ಶಿಕ್ಷಕಿ ತಾಯಿ. ಮಗು ತನ್ನ ಜೀವನದಲ್ಲಿ ಹೇಳುವ ಮೊದಲ ಪದವೂ ಅಮ್ಮ ಅಪ್ಪ ಎಲ್ಲಾ ಮಕ್ಕಳ  ಪಾಲಿಗೆ ಅಪ್ಪನೇ ಮೊದಲ ಹೀರೋ. ಅಪ್ಪ ಮಗುವಿನ ತೋರು ಬೆರಳು ಹಿಡಿದು ತನ್ನ ಸುತ್ತ ಮುತ್ತ ಇಡೀ ಜಗತ್ತನೇ ತೋರಿಸುತ್ತಾರೆ. ಅಪ್ಪ ಅಂದರೆ ಜಗತ್ತು ಅಪ್ಪ ಅಂದರೆ ದೇವರು ಅಪ್ಪ ಅಂದರೆ ಶಕ್ತಿ ಅಪ್ಪ ಅಂದರೆ ಆಕಾಶ  ಅಪ್ಪ ಅಂದರೆ ಸ್ನೇಹಿತ ಅಪ್ಪ ಅಂದರೆ ಪಪ್ರಂಚ ಅಪ್ಪ ಅಂದರೆ ಪ್ರೀತಿ  ಅಪ್ಪ ಅಂದರೆ ಬೆಳಕು ಅಪ್ಪ ಅಂದರೆ ಸಂತೋಷ ಹೀಗೆ ಎಷ್ಟು ಅರ್ಥಗಳಿವೆ. ಅಪ್ಪ ಮಕ್ಕಳನ್ನು ಬೈಯುವುದಕ್ಕೆ ಮುಖ್ಯ ಕಾರಣ ನಾವು ಮಾಡಿರೋ ತಪ್ಪನ್ನು ಮತ್ತೇ ಮಾಡಬಾರದು ಮತ್ತು ನಮಗೆ ಯಾವ ಕೆಡಕು ಆಗಬಾರದು ಅಂತ ಎಷ್ಟೇ ಬೈದ್ರೂ ಮನಸ್ಸಲಿ ಬೆಟ್ಚದಷ್ಟು ಪ್ರೀತಿ ಇರುತ್ತದೆ. ತನಗೆ ಎಷ್ಟೇ ಕಷ್ಟ ನೋವು  ಬಂದ್ರು ತನ್ನ ಮಕ್ಕಳು ನಮ್ಮ ಕುಟುಂಬ ಖೂಷಿಯಾಗಿ ಸಂತೋಷವಾಗಿ ಇರಬೇಕು ಎಂದು ಬಯಸುವರು ಅಪ್ಪ. ಮಕ್ಕಳು ಕೇಳಿದ್ದನ್ನೆಲ್ಲಾ  ಕೊಡಿಸೋಕ್ ಆಗದೇ ಇದ್ರೂ ಕೈಲಾಗಿದ್ದನ್ನ ಕೊಡಿಸುವರು ಅಪ್ಪ. ಬೇಡಿದಷ್ಟು ಕೊಡದೇ ಹೋದ್ರು ಸಲ್ಪವಾದರು ಕೊಡಿಸುವರು ತನ್ನಿಂದ ಸಾಧಿಸೋಡಕ್ಕಾಗದೇ ಇರೋದನ್ನ ತನ್ನ ಮಕ್ಕಳಿಂದ ಮಾಡಿಸೋಡಕ್ಕೆ ಪ್ರಯತ್ನ ಮಾಡುವರು. ಎಷ್ಟೇ ಕಷ್ಟಗಳು ನೋವುಗಳು ಬಂದರು ತನ್ನಲ್ಲಿಟ್ಟುಕೊಂಡು ಮಕ್ಕಳನ್ನು ಪ್ರೀತಿ ಮಾಡುವರು ಅಪ್ಪ. ಅಪ್ಪ  ಯಾವಗಲೂ ತನ್ನ ದುಃಖಗಳನ್ನು ಮರೆತು ಮಕ್ಕಳ ಜೀವನ ಸಂತೋಷದ ಬಗ್ಗೆ ಯೋಚಿಸುತ್ತಾರೆ. ಮಕ್ಕಳು ಸಂತೋಷವಾಗಿರುವುದು ನೋಡಿ ಅವರು ಸಂತೋಷವಾಗಿರುತ್ತಾರೆ. ತಂದೆ ತಾಯಿಯ ಋಣವನ್ನು ನಾವು ಎಂದಿಗೂ ತೀರಿಸಲು ಸಾಧ್ಯವಿಲ್ಲ ಆದ್ದರಿಂದ ನಾವು ನಮ್ಮ ತಂದೆ ತಾಯಿಗೆ ಸಾಧ್ಯವಾದಷ್ಟು ಸೇವೆ ಸಲ್ಲಿಸಬೇಕು ನಮ್ಮ  ವ್ಯಕ್ತಿತ್ವವನ್ನು ಹೆಚ್ಚಿಸಲು ಅವರು ತಮ್ಮ ಜೀವನವನ್ನು ಮುಡಿಪಾಗಿಟ್ಟ ಜೀವನದ ಪ್ರತಿಯೊಂದು ಸಂತೋಷವನ್ನು ನಾವು ತಾಯಿ ತಂದೆಗೇ ನೀಡಬೇಕು. ಅಪ್ಪ ಐ ಲವ್ ಯೂ…!
                             – ವಿ.ಎಂ.ಎಸ್.ಗೋಪಿ ✍️

Hot this week

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

Topics

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

ಸಚಿವಾಲಯ ಗ್ರಂಥಾಲಯದಲ್ಲಿ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ: ಮಾಸಿಕ ರೂ. 10,900 ಸ್ಟೈಫಂಡ್

ಬೆಂಗಳೂರು: ಕರ್ನಾಟಕ ಸರ್ಕಾರದ ಸಚಿವಾಲಯ ಗ್ರಂಥಾಲಯದಲ್ಲಿ(Karnataka Government Secretariat Library) 'ಅಪ್ರೆಂಟಿಸ್...

Related Articles