ಶ್ರೀ ರಾಮಕೃಷ್ಣ ಸಂಗೀತ ಸೌರಭ — ರಾಮಕೃಷ್ಣ ಮಠದಿಂದ ಸಂಗೀತೋತ್ಸವ

ಬೆಂಗಳೂರಿನ ಬಸವನಗುಡಿಯ ರಾಮಕೃಷ್ಣ ಮಠದ ವತಿಯಿಂದ ಮೂರು ದಿನಗಳ ಸಂಗೀತೋತ್ಸವ “ಶ್ರೀ ರಾಮಕೃಷ್ಣ ಸಂಗೀತ ಸೌರಭ”ವನ್ನು ಇದೇ ಜುಲೈ 11 ರಿಂದ 13 ರವರೆಗೆ ಪ್ರತಿದಿನ ಸಂಜೆ 6 ರಿಂದ 8 ಗಂಟೆಯವರೆಗೆ ಮಠದ ಆವರಣದಲ್ಲಿರುವ ಸ್ವಾಮಿ ವಿವೇಕಾನಂದ ಸಭಾಂಗಣದಲ್ಲಿ ಆಯೋಜಿಸಲಾಗಿದೆ.

ಕಾರ್ಯಕ್ರಮದ ವಿವರ:

ಶುಕ್ರವಾರ, ಜುಲೈ 11 –

ಹಿಂದುಸ್ತಾನಿ ಶಾಸ್ತ್ರೀಯ ಸಂಗೀತ
ಗಾಯನ: ಪಂಡಿತ್ ವೆಂಕಟೇಶ್ ಕುಮಾರ
ತಬಲಾ: ಪಂಡಿತ್ ರಘುನಾಥ್ ನಾಕೋಡ್
ಹಾರ್ಮೋನಿಯಮ್: ಪಂಡಿತ್ ವ್ಯಾಸಮೂರ್ತಿ ಕಟ್ಟಿ

ಇಂದಿನ ಪ್ರಮುಖ ಸುದ್ದಿ : ಇದನ್ನೂ ಓದಿ: 

ಭಾರತ ಜಾಗತಿಕ ನಾಯಕನಾಗಬೇಕಾದರೆ ‘ಆರೋಗ್ಯಕರ ಭಾರತ-ಬಲಿಷ್ಠ ಭಾರತ’ ಎಂಬ ಮಂತ್ರ ಅಳವಡಿಸಿಕೊಳ್ಳಬೇಕು

ಶನಿವಾರ, ಜುಲೈ 12 –

ಕರ್ನಾಟಕ ವೀಣಾ ವಾದನ
ವೀಣಾ: ವಿದ್ವಾನ್ ಡಿ. ಬಾಲಕೃಷ್ಣ
ಬಾನ್ಸುರಿ: ವಿದ್ವಾನ್ ವಿ. ವಂಶೀಧರ್
ಮೃದಂಗ: ವಿದ್ವಾನ್ ಬಿ. ಎಸ್. ಪ್ರಶಾಂತ್
ಘಟಂ: ವಿದ್ವಾನ್ ಶಮಿತ್ ಗೌಡ

ಭಾನುವಾರ, ಜುಲೈ 13 –

ಗಾಯನ ಮತ್ತು ವಾದ್ಯ ಕಛೇರಿ
ಗಾಯನ: ಕುಮಾರ್ ಮೋದಕ್ ಮತ್ತು ವೃಂದ
ತಬಲಾ ಸೊಲೋ: ಕುಮಾರ್ ಪ್ರದ್ಯುಮ್ನ ಕರ್ಪೂರ್
ವೀಣಾ ವಾದನ: ಕುಮಾರ್ ಚಿನ್ಮಯ್ ಮತ್ತು ವೃಂದ
ಮೃದಂಗ: ವಿದ್ವಾನ್ ಸತ್ಯಕುಮಾರ್
ಕಾರ್ಯಕ್ರಮ ಸ್ಥಳ: ರಾಮಕೃಷ್ಣ ಮಠ, ಬುಲ್ ಟೆಂಪಲ್ ರಸ್ತೆ, ಬಸವನಗುಡಿ, ಬೆಂಗಳೂರು.
ಪ್ರವೇಶ ಉಚಿತ – ಎಲ್ಲರಿಗೂ ಸ್ವಾಗತ.
ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ: 26613429 / 26612710
VK News  DIGITAL headlines

Hot this week

ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:

ದೇವನಹಳ್ಳಿ: ಸರ್ಕಾರದ ಆಡಳಿತದಲ್ಲಿ ಪಾರದರ್ಶಕತೆ ತರಲು ಜಾರಿಗೆ ಬಂದ ಮಾಹಿತಿ ಕ್ಕು...

ಜನಿವಾರ ತೆಗೆಸಿದ ಕೃತ್ಯ ‘ಪೆಹಲ್ಗಾಂ’ ಮಾದರಿಯ ದಬ್ಬಾಳಿಕೆ:

ಬ್ರಾಹ್ಮಣ ಮಹಾಸಭಾ ತೀವ್ರ ಖಂಡನೆ ​ಇತ್ತೀಚೆಗೆ ನಡೆದ ಸಿಇಟಿ (CET) ಪರೀಕ್ಷಾ ಸಮಯದಲ್ಲಿ...

ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*

ಬೆಂಗಳೂರು,ಮೇ.1: ವಿಶ್ವ ಕಾರ್ಮಿಕರ ದಿನಾಚರಣೆ (Vishva Karmikara dinacharane)  ಪ್ರಯುಕ್ತ ಸದಾಶಿವನಗರ...

ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ

ಭಾರತೀಯ ಶಾಸ್ತ್ರೀಯ ನೃತ್ಯದ ಲೋಕದಲ್ಲಿ ರಂಗಪ್ರವೇಶ ಎಂದರೆ ಕೇವಲ ಒಂದು ಪ್ರದರ್ಶನವಲ್ಲ—ಅದು ಒಂದು ಘೋಷಣೆ....

Topics

ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:

ದೇವನಹಳ್ಳಿ: ಸರ್ಕಾರದ ಆಡಳಿತದಲ್ಲಿ ಪಾರದರ್ಶಕತೆ ತರಲು ಜಾರಿಗೆ ಬಂದ ಮಾಹಿತಿ ಕ್ಕು...

ಜನಿವಾರ ತೆಗೆಸಿದ ಕೃತ್ಯ ‘ಪೆಹಲ್ಗಾಂ’ ಮಾದರಿಯ ದಬ್ಬಾಳಿಕೆ:

ಬ್ರಾಹ್ಮಣ ಮಹಾಸಭಾ ತೀವ್ರ ಖಂಡನೆ ​ಇತ್ತೀಚೆಗೆ ನಡೆದ ಸಿಇಟಿ (CET) ಪರೀಕ್ಷಾ ಸಮಯದಲ್ಲಿ...

ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*

ಬೆಂಗಳೂರು,ಮೇ.1: ವಿಶ್ವ ಕಾರ್ಮಿಕರ ದಿನಾಚರಣೆ (Vishva Karmikara dinacharane)  ಪ್ರಯುಕ್ತ ಸದಾಶಿವನಗರ...

ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ

ಭಾರತೀಯ ಶಾಸ್ತ್ರೀಯ ನೃತ್ಯದ ಲೋಕದಲ್ಲಿ ರಂಗಪ್ರವೇಶ ಎಂದರೆ ಕೇವಲ ಒಂದು ಪ್ರದರ್ಶನವಲ್ಲ—ಅದು ಒಂದು ಘೋಷಣೆ....

“ವಿಶ್ವ ನೃತ್ಯ ದಿನಾಚರಣೆ”

ಆರ್ಟ್ ಕಲ್ಚರಲ್ ಎಜುಕೇಶನಲ್ ಎನ್ಲೈಟ್ ಫೌಂಡೇಶನ್ ಸಂಸ್ಥಾಪಕಿ ಅಂಬಿಕಾ ಸಿ(Ambika .c)...

ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ

ಬೆಂಗಳೂರು : ಪವಮಾನಪುರ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ...

ತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿ

ಬೆಂಗಳೂರು : ತ್ಯಾಗರಾಜನಗರದ 11ನೇ ಅಡ್ಡರಸ್ತೆಯಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ...

Related Articles