*ಕಾಂತರಾಜು ಆಯೋಗ ವರದಿ ತಿರಸ್ಕಾರ ಮಾಡಿ,  ನ್ಯಾಯ ಕೊಡಿ ಎಂದು- ರಾಜ್ಯ ಒಕ್ಕಲಿಗರ ಮೀಸಲಾತಿ ಹೋರಾಟ ಸಮಿತಿ*

*ಕಾಂತರಾಜು ಆಯೋಗ ವರದಿ ತಿರಸ್ಕಾರ ಮಾಡಿ,  ನ್ಯಾಯ ಕೊಡಿ ಎಂದು- ರಾಜ್ಯ ಒಕ್ಕಲಿಗರ ಮೀಸಲಾತಿ ಹೋರಾಟ ಸಮಿತಿ*

ಪ್ರೆಸ್ ಕ್ಲಬ್ ಸಭಾಂಗಣದಲ್ಲಿ ರಾಜ್ಯ ಒಕ್ಕಲಿಗರ ಮೀಸಲಾತಿ ಹೋರಾಟ ಸಮಿತಿ ವತಿಯಿಂದ ಪತ್ರಿಕಾಗೋಷ್ಟಿ. ಕರ್ನಾಟಕ ಆಡಳಿತ ನ್ಯಾಯಮಂಡಳಿಯು ಮೀಸಲಾತಿಯನ್ನು ಶೇಕಡ 50 ಮಿತಿಗೊಳಿಸಲು ಆದೇಶಿಸಿರುವ ಬಗ್ಗೆ ಮತ್ತು ಕಾಂತರಾಜು ಮತ್ತು ಜೆ.ಪಿ.ಹೆಗಡೆ ಆಯೋಗಗಳ ಮೀಸಲಾತಿ ವರದಿಯನ್ನು ಸರ್ಕಾರ ಅನುಷ್ಠಾನಗೊಳಿಸದಂತೆ ತಡೆಹಿಡಿದಿರುವ ಬಗ್ಗೆ.

 

ರಾಜ್ಯ ಒಕ್ಕಲಿಗರ ಮೀಸಲಾತಿ ಹೋರಾಟ ಸಮಿತಿ ಅಧ್ಯಕ್ಷರಾದ ಡಾ||ಗಾ.ನಂ.ಶ್ರೀಕಂಠಯ್ಯ IFS(R), ರಾಜ್ಯ ಒಕ್ಕಲಿಗರ ಸಂಘದ ಮಾಜಿ ಕಾರ್ಯದರ್ಶಿ ಎಂ.ಎ.ಆನಂದ್, ಸಂಘದ ಪ್ರಧಾನ ಕಾರ್ಯದರ್ಶಿ ಅಡಿಟರ್ ನಾಗರಾಜ್ ಯಲಚವಾಡಿ, ಕಡಬಗೆರೆ ಒಕ್ಕಲಿಗರ ಕ್ರೀಯಾ ಸಮಿತಿ ಅಧ್ಯಕ್ಷರಾದ ಕೆ.ಸಿ.ಶಿವರಾಮು, ಒಕ್ಕಲಿಗ ಸಮಾಜದ ಮುಖಂಡರಾದ ರಂಗನರಸಿಂಹಯ್ಯ, ಮೇಲುಕೋಟೆ ಶಿವರಾಜು, ಪಿ.ಎಂ.ಅಶೋಕ್ ರವರು ಭಾಗವಹಿಸಿದ್ದರು.

*ಡಾ||ಗಾ.ನಂ.ಶ್ರೀಕಂಠಯ್ಯ* ರವರು ಮಾತನಾಡಿ ರಾಜ್ಯ ಸರ್ಕಾರ ಮೀಸಲಾತಿ ಕುರಿತು 12ನೇ ತಾರೀಖು ವಿಶೇಷ ಸಚಿವ ಸಂಪುಟ ಸಭೆ ಕರೆದಿದ್ದಾರೆ.
ಕಾಂತರಾಜು ವರದಿಯಂತೆ ಶೇಕಡ 76ರಷ್ಟು ಮೀಸಲಾತಿ ಕೊಡಲು ತೀರ್ಮಾನ ಮಾಡಲು ಹೋರಟಿದ್ದಾರೆ.

ಕೋರ್ಟ್ ನಲ್ಲಿ ಶೇಕಡ 50ರಷ್ಟು ಮಾತ್ರ ಮೀಸಲಾತಿ ಕೊಡಬೇಕು ಎಂದು ಆದೇಶ ನೀಡಿದ್ದಾರೆ ಸಚಿವ ಸಂಪುಟ ಕರೆದು ವ್ಯರ್ಥ, ಕಾಂತರಾಜು, ಜಯಪ್ರಕಾಶಹೆಗಡೆ ಕೊಟ್ಟ ವರದಿ ತಿರಸ್ಕಾರ ಮಾಡಿ.
ಕುರುಬ ಸಮುದಾಯಕ್ಕೆ ಶೇಕಡ ನೂರಷ್ಟು ಮೀಸಲಾತಿ ಕೊಟ್ಟ ಬೇರೆ ಜಾತಿಯವರಿಗೆ ಮಲತಾಯಿ ಧೋರಣಯನ್ನು ಸರ್ಕಾರ ಮಾಡಿದೆ.

ಕಾಂತರಾಜು ವರದಿ 2014ರಲ್ಲಿ ಸರ್ವೆ ಮಾಡಿತು ಇದೀಗ 11ವರ್ಷವಾಗಿದೆ ಅ ವರದಿಯಲ್ಲಿ ಸತ್ಯಂಶವಿಲ್ಲ ಅವೈಜ್ಞಾನಿಕವಾಗಿದೆ ಎಲ್ಲ ಸಮುದಾಯದವರು ಹೇಳುತ್ತಿದ್ದಾರೆ.

ಕೇಂದ್ರ ಸರ್ಕಾರ ಜಾತಿಜನಗಣತಿ ಸಮೀಕ್ಷೆ ನಡೆಯುವುದರಿಂದ ಅದರ ಮೇಲೆ ಸಮಾಜ ಮತ್ತು ಶೈಕ್ಷಣಿಕ ಸಮೀಕ್ಷೆ ಮಾಡುವುದರಿಂದ ಅ ವರದಿ ಮೇಲೆ ಮೀಸಲಾತಿ ಕೊಡಿ ಸರ್ಕಾರಕ್ಕೆ ಮನವಿ ಮಾಡಿದರು.

*ಅಡಿಟರ್ ನಾಗರಾಜ್ ಯಲಚವಾಡಿ* ರವರು ಮಾತನಾಡಿ ಕಳೆದ ನಾಲ್ಕು ವರ್ಷಗಳಿಂದ ಮೀಸಲಾತಿಯಲ್ಲಿ ಆಗಿರುವ ಅನ್ಯಾಯ ಕುರಿತು ಸತತ ಹೋರಾಟ ಮಾಡುತ್ತಿದ್ದೇವೆ.

ಕಾಂತರಾಜು ವರದಿಯನ್ನು ಪರಿಣಿತರಿಗೆ ಕೊಡಿ, ಬೇಡಜಂಗಮ 500ಜನ ಇದ್ದರು ಈಗ ನಾಲ್ಕು ಲಕ್ಷ ಜನ ಇದ್ದಾರೆ ಇದರ ಕುರಿತು ತನಿಖೆಯಾಗಬೇಕು.

ಎಲ್ಲ ಜಾತಿಯಲ್ಲಿ ಆರ್ಥಿಕವಾಗಿ ಹಿಂದುಳಿದವರು ಇದ್ದಾರೆ ಅವರಿಗೆ ಸರ್ಕಾರದ ಗುತ್ತಿಗೆ ಕಾಮಗಾರಿಗಳು ಕೆಲಸಗಳು ಸಿಗಬೇಕು.

Hot this week

ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:

ದೇವನಹಳ್ಳಿ: ಸರ್ಕಾರದ ಆಡಳಿತದಲ್ಲಿ ಪಾರದರ್ಶಕತೆ ತರಲು ಜಾರಿಗೆ ಬಂದ ಮಾಹಿತಿ ಕ್ಕು...

ಜನಿವಾರ ತೆಗೆಸಿದ ಕೃತ್ಯ ‘ಪೆಹಲ್ಗಾಂ’ ಮಾದರಿಯ ದಬ್ಬಾಳಿಕೆ:

ಬ್ರಾಹ್ಮಣ ಮಹಾಸಭಾ ತೀವ್ರ ಖಂಡನೆ ​ಇತ್ತೀಚೆಗೆ ನಡೆದ ಸಿಇಟಿ (CET) ಪರೀಕ್ಷಾ ಸಮಯದಲ್ಲಿ...

ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*

ಬೆಂಗಳೂರು,ಮೇ.1: ವಿಶ್ವ ಕಾರ್ಮಿಕರ ದಿನಾಚರಣೆ (Vishva Karmikara dinacharane)  ಪ್ರಯುಕ್ತ ಸದಾಶಿವನಗರ...

ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ

ಭಾರತೀಯ ಶಾಸ್ತ್ರೀಯ ನೃತ್ಯದ ಲೋಕದಲ್ಲಿ ರಂಗಪ್ರವೇಶ ಎಂದರೆ ಕೇವಲ ಒಂದು ಪ್ರದರ್ಶನವಲ್ಲ—ಅದು ಒಂದು ಘೋಷಣೆ....

Topics

ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:

ದೇವನಹಳ್ಳಿ: ಸರ್ಕಾರದ ಆಡಳಿತದಲ್ಲಿ ಪಾರದರ್ಶಕತೆ ತರಲು ಜಾರಿಗೆ ಬಂದ ಮಾಹಿತಿ ಕ್ಕು...

ಜನಿವಾರ ತೆಗೆಸಿದ ಕೃತ್ಯ ‘ಪೆಹಲ್ಗಾಂ’ ಮಾದರಿಯ ದಬ್ಬಾಳಿಕೆ:

ಬ್ರಾಹ್ಮಣ ಮಹಾಸಭಾ ತೀವ್ರ ಖಂಡನೆ ​ಇತ್ತೀಚೆಗೆ ನಡೆದ ಸಿಇಟಿ (CET) ಪರೀಕ್ಷಾ ಸಮಯದಲ್ಲಿ...

ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*

ಬೆಂಗಳೂರು,ಮೇ.1: ವಿಶ್ವ ಕಾರ್ಮಿಕರ ದಿನಾಚರಣೆ (Vishva Karmikara dinacharane)  ಪ್ರಯುಕ್ತ ಸದಾಶಿವನಗರ...

ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ

ಭಾರತೀಯ ಶಾಸ್ತ್ರೀಯ ನೃತ್ಯದ ಲೋಕದಲ್ಲಿ ರಂಗಪ್ರವೇಶ ಎಂದರೆ ಕೇವಲ ಒಂದು ಪ್ರದರ್ಶನವಲ್ಲ—ಅದು ಒಂದು ಘೋಷಣೆ....

“ವಿಶ್ವ ನೃತ್ಯ ದಿನಾಚರಣೆ”

ಆರ್ಟ್ ಕಲ್ಚರಲ್ ಎಜುಕೇಶನಲ್ ಎನ್ಲೈಟ್ ಫೌಂಡೇಶನ್ ಸಂಸ್ಥಾಪಕಿ ಅಂಬಿಕಾ ಸಿ(Ambika .c)...

ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ

ಬೆಂಗಳೂರು : ಪವಮಾನಪುರ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ...

ತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿ

ಬೆಂಗಳೂರು : ತ್ಯಾಗರಾಜನಗರದ 11ನೇ ಅಡ್ಡರಸ್ತೆಯಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ...

Related Articles