ನಾಪತ್ತೆಯಾಗಿದ್ದ ಬಾಲಕನ ರಕ್ಷಿಸಿದ ಸದಾಶಿವನಗರ ಪೊಲೀಸರು

Bengaluru : ದಿನಾಂಕ:26ರ ಬೆಳಿಗ್ಗೆ 09:52 ಗಂಟೆಯ ಸಮಯದಲ್ಲಿ ಸಾರ್ವಜನಿಕರೊಬ್ಬರು ಯಶವಂತಪುರ ಪೊಲೀಸ್ ಠಾಣೆ (Yeshwanthpur Police Station) ವ್ಯಾಪ್ತಿಯ ಎಂ.ಎಸ್ ರಾಮಯ್ಯ ಕಾಲೇಜಿನ ಗೇಟ್ (MS Ramaiah Gatge) ನಂಬರ್-2ರ ಸಮೀಪ ಕಾಣೆಯಾಗಿದ್ದ ಬಾಲಕನೊಬ್ಬ ಪತ್ತೆಯಾಗಿರುವುದಾಗಿ ‘ನಮ್ಮ 112’ ತುರ್ತು ಸಹಾಯವಾಣಿಗೆ ಕರೆ ಮಾಡಿ ಮಾಹಿತಿಯನ್ನು ನೀಡಿರುತ್ತಾರೆ.
ಕೂಡಲೇ ಕಾರ್ಯಪ್ರವೃತ್ತರಾದ ‘ನಮ್ಮ-112’ ಸಿಬ್ಬಂದಿ ಸದಾಶಿವನಗರ ಪೊಲೀಸ್ ಠಾಣೆಯ ಹೊಯ್ಸಳ-13 ರಲ್ಲಿ ಕರ್ತವ್ಯದಲ್ಲಿದ್ದ ಂSI ನರಸಿಂಹಮೂರ್ತಿ ಮತ್ತು ಂಊಅ ನವೀನ್ ಕುಮಾರ್ ರವರಿಗೆ ಮಾಹಿತಿಯನ್ನು ರವಾನಿಸಲಾಗಿದ್ದು, ಪೊಲೀಸ್ ಅಧಿಕಾರಿ/ಸಿಬ್ಬಂದಿಯವರು ಕೇವಲ 14 ನಿಮಿಷದಲ್ಲಿ ಸ್ಥಳಕ್ಕೆ ಬಂದು, ಬಾಲಕನ ಕುರಿತು ಅಗತ್ಯ ಮಾಹಿತಿಯನ್ನು ಸಂಗ್ರಹಿಸಲಾಗಿ, ಬಾಲಕನ ಹೆಸರು ತೇಜಸ್ 8ವರ್ಷ ಎಂದು ತಿಳಿದುಬಂದಿದ್ದು, ಈತ ತಪ್ಪಿಸಿಕೊಂಡು ಬಂದಿರುವುದಾಗಿ ತಿಳಿದು ಬಂದಿರುತ್ತದೆ. ಬಾಲಕನ ತಾಯಿ ಬಾಲಕನನ್ನು ಹುಡುಕಿಕೊಂಡು ಮತ್ತಿಕೆರೆಯ ಕಡೆಗೆ ಹೋಗಿರುವುದಾಗಿ ಸಾರ್ವಜನಿಕರಿಂದ ತಿಳಿದು ಬಂದಿದ್ದು, ಪೊಲೀಸರು ಬಾಲಕನ ತಾಯಿಯನ್ನು ಪತ್ತೆಮಾಡಿ, ಬಾಲಕನನ್ನು ಸುರಕ್ಷಿತವಾಗಿ ತಾಯಿಗೆೆ ಒಪ್ಪಿಸಲಾಯಿತು.
ಈ ಘಟನೆ ಮಕ್ಕಳ ಸುರಕ್ಷತೆಯಲ್ಲಿ ತ್ವರಿತ ಪ್ರತಿಕ್ರಿಯೆ, ಎಚ್ಚರಿಕೆ ಮತ್ತು ಸಮನ್ವಯದ ಮಹತ್ವವನ್ನು ಸ್ಪಷ್ಟಪಡಿಸುತ್ತದೆ. ಬೆಂಗಳೂರು ನಗರ ಪೊಲೀಸ್ ಇಲಾಖೆಯ ತಕ್ಷಣದ ಮಧ್ಯಪ್ರವೇಶವು ಆತಂಕಕಾರಿ ಪರಿಸ್ಥಿತಿಯನನು ತಪ್ಪಿಸಿ, ಮಗುವಿನ ಸುರಕ್ಷಿತ ಮರಳುವಿಕೆಯನ್ನು ಖಚಿತಪಡಿಸಿತು. ಇದರಿಂದ ತುರ್ತು ಪ್ರತಿಕ್ರಿಯೆ ಸೇವೆಗಳ ಮೇಲಿನ ಸಾರ್ವಜನಿಕ ವಿಶ್ವಾಸ ಮತ್ತುಷ್ಟು ಬಲಗೊಂಡಿದೆ.

 

Hot this week

ಬಾಲಕನ ಶ್ವಾಸಕೋಶದಿಂದ ಪಿನ್ ಹೊರ ತೆಗೆದು ಜೀವ ಉಳಿಸಿದ ವೈದ್ಯರು

ಬೆಂಗಳೂರು: ಭಾರತದಲ್ಲಿ ಅತಿಹೆಚ್ಚು ಆಸ್ತಮಾ ರೋಗಿಗಳು ಇರುವ ನಗರಗಳಲ್ಲಿ ಬೆಂಗಳೂರು ಕೂಡಾ...

ಅರ್ಥರ್ ಓಸ್ ಬರ್ನ್ ಅವರ ನಂಬಲಸಾಧ್ಯವಾದ ಸಾಯಿಬಾಬಾ

ಹಾಸನ:ಗೊರೂರು ಅನಂತ ರಾಜು(Gorur AnanthaRaju) ಯಾರೊಡನೆಯೂ ಮಾತನಾಡದೆ, ದಾಪುಗಾಲು ಹಾಕುತ್ತಾ ರಸ್ತೆಯಲ್ಲಿ...

ಶ್ರೀಲಂಕಾದ ಉಪ ಹೈಕಮಿಷನರ್-ರಾಜ್ಯಪಾಲರ ಸೌಹಾರ್ದಯುತ ಭೇಟಿ

ಶ್ರೀ ಡಾ. ಗಣೇಶನಾಥನ್ ಗೀತೀಶ್ವರನ್,(Shri Dr. Ganesanathan Geathiswaran) ಶ್ರೀಲಂಕಾದ ಉಪ...

ನಿಯೋ ಫ್ರೆಶ್ ಸೂಪರ್ ಮಾರ್ಕೆಟ್‌ಗೆ ನಂಜಾವಧೂತ ಮಹಾಸ್ವಾಮೀಜಿ ಚಾಲನೆ

ಬೆಂಗಳೂರು: ಗ್ರಾಹಕರಿಗೆ ಗುಣಮಟ್ಟದ ದಿನಸಿ ವಸ್ತುಗಳು, ತಾಜಾ ಹಣ್ಣು–ತರಕಾರಿಗಳು ಹಾಗೂ ದಿನಬಳಕೆ...

ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ*ಸಂವತ್ಸರ:ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA: UTTARAYANA. ಋತು:...

Topics

ಬಾಲಕನ ಶ್ವಾಸಕೋಶದಿಂದ ಪಿನ್ ಹೊರ ತೆಗೆದು ಜೀವ ಉಳಿಸಿದ ವೈದ್ಯರು

ಬೆಂಗಳೂರು: ಭಾರತದಲ್ಲಿ ಅತಿಹೆಚ್ಚು ಆಸ್ತಮಾ ರೋಗಿಗಳು ಇರುವ ನಗರಗಳಲ್ಲಿ ಬೆಂಗಳೂರು ಕೂಡಾ...

ಅರ್ಥರ್ ಓಸ್ ಬರ್ನ್ ಅವರ ನಂಬಲಸಾಧ್ಯವಾದ ಸಾಯಿಬಾಬಾ

ಹಾಸನ:ಗೊರೂರು ಅನಂತ ರಾಜು(Gorur AnanthaRaju) ಯಾರೊಡನೆಯೂ ಮಾತನಾಡದೆ, ದಾಪುಗಾಲು ಹಾಕುತ್ತಾ ರಸ್ತೆಯಲ್ಲಿ...

ಶ್ರೀಲಂಕಾದ ಉಪ ಹೈಕಮಿಷನರ್-ರಾಜ್ಯಪಾಲರ ಸೌಹಾರ್ದಯುತ ಭೇಟಿ

ಶ್ರೀ ಡಾ. ಗಣೇಶನಾಥನ್ ಗೀತೀಶ್ವರನ್,(Shri Dr. Ganesanathan Geathiswaran) ಶ್ರೀಲಂಕಾದ ಉಪ...

ನಿಯೋ ಫ್ರೆಶ್ ಸೂಪರ್ ಮಾರ್ಕೆಟ್‌ಗೆ ನಂಜಾವಧೂತ ಮಹಾಸ್ವಾಮೀಜಿ ಚಾಲನೆ

ಬೆಂಗಳೂರು: ಗ್ರಾಹಕರಿಗೆ ಗುಣಮಟ್ಟದ ದಿನಸಿ ವಸ್ತುಗಳು, ತಾಜಾ ಹಣ್ಣು–ತರಕಾರಿಗಳು ಹಾಗೂ ದಿನಬಳಕೆ...

ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ*ಸಂವತ್ಸರ:ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA: UTTARAYANA. ಋತು:...

ಲಲಿತಕಲಾ ಅಕಾಡೆಮಿಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಚಿತ್ರಕಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕರ್ನಾಟಕ ಲಲಿತಕಲಾ ಅಕಾಡೆಮಿಯು...

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಅರ್ಜಿ ಆಹ್ವಾನ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ (Information Dept.) ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ...

ನಿತ್ಯ ಪಂಚಾಂಗ 07.06.2026 SUNDAY.ಭಾನುವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 07.06.2026 SUNDAY.ಭಾನುವಾರ*ಸಂವತ್ಸರ: ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA:...

Related Articles