ಬಾಲಕನ ಶ್ವಾಸಕೋಶದಿಂದ ಪಿನ್ ಹೊರ ತೆಗೆದು ಜೀವ ಉಳಿಸಿದ ವೈದ್ಯರು
ಬೆಂಗಳೂರು: ಭಾರತದಲ್ಲಿ ಅತಿಹೆಚ್ಚು ಆಸ್ತಮಾ ರೋಗಿಗಳು ಇರುವ ನಗರಗಳಲ್ಲಿ ಬೆಂಗಳೂರು ಕೂಡಾ ಒಂದೆಂದು ಪ್ರಮುಖವಾಗಿ ಗುರುತಿಸಲಾಗುತ್ತದೆ. ಅದರಲ್ಲಿ ಮಕ್ಕಳಲ್ಲಿಯೂ ಆಸ್ತಮಾ ಸಮಸ್ಯೆ ಸಾಮಾನ್ಯವಾಗಿ ಕಂಡುಬರುತ್ತಿದೆ. ಆದರೆ,...
ಅರ್ಥರ್ ಓಸ್ ಬರ್ನ್ ಅವರ ನಂಬಲಸಾಧ್ಯವಾದ ಸಾಯಿಬಾಬಾ
ಹಾಸನ:ಗೊರೂರು ಅನಂತ ರಾಜು(Gorur AnanthaRaju) ಯಾರೊಡನೆಯೂ ಮಾತನಾಡದೆ, ದಾಪುಗಾಲು ಹಾಕುತ್ತಾ ರಸ್ತೆಯಲ್ಲಿ ತಮ್ಮತ್ತಲೇ ನಡೆದು ಬರುತ್ತಿದ್ದ ಎತ್ತರದ ಶಕ್ತಿಶಾಲಿ ಆದರೆ ನರಪೇತಲನಾದ ಒಬ್ಬಂಟಿ ಯುವಕನತ್ತ ಅಂಗಡಿಕಾರರೆಲ್ಲ...
ಶ್ರೀಲಂಕಾದ ಉಪ ಹೈಕಮಿಷನರ್-ರಾಜ್ಯಪಾಲರ ಸೌಹಾರ್ದಯುತ ಭೇಟಿ
ಶ್ರೀ ಡಾ. ಗಣೇಶನಾಥನ್ ಗೀತೀಶ್ವರನ್,(Shri Dr. Ganesanathan Geathiswaran) ಶ್ರೀಲಂಕಾದ ಉಪ ಹೈಕಮಿಷನರ್ ಅವರು ಲೋಕಭವನದಲ್ಲಿ ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್...
ನಿಯೋ ಫ್ರೆಶ್ ಸೂಪರ್ ಮಾರ್ಕೆಟ್ಗೆ ನಂಜಾವಧೂತ ಮಹಾಸ್ವಾಮೀಜಿ ಚಾಲನೆ
ಬೆಂಗಳೂರು: ಗ್ರಾಹಕರಿಗೆ ಗುಣಮಟ್ಟದ ದಿನಸಿ ವಸ್ತುಗಳು, ತಾಜಾ ಹಣ್ಣು–ತರಕಾರಿಗಳು ಹಾಗೂ ದಿನಬಳಕೆ ವಸ್ತುಗಳನ್ನು ಒಂದೇ ಸೂರಿನಡಿ ಒದಗಿಸುವ ಉದ್ದೇಶದಿಂದ ಸ್ಮಾರ್ಟ್ ಕ್ವಿಕ್ ಇ–ಕಾಮರ್ಸ್ ಸಂಸ್ಥೆಯ(Smart Quick...
ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ
ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ*ಸಂವತ್ಸರ:ಪರಾಭವ
SAMVATSARA : PARABHAVA.
ಆಯಣ: ಉತ್ತರಾಯಣ
AYANA: UTTARAYANA.
ಋತು: ಗ್ರೀಷ್ಮ
RUTHU: GREESHMA.
ಮಾಸ:ಅಧಿಕಜೇಷ್ಠ
MAASA: ADHIKA JYESHTHA.
ಪಕ್ಷ: ಕೃಷ್ಣ
PAKSHA: KRISHNA.
ತಿಥಿ: ನವಮಿ
TITHI: NAVAMI.
ಶ್ರದ್ದಾತಿಥಿ: ನವಮಿ
SHRADDHA TITHI:...
ಲಲಿತಕಲಾ ಅಕಾಡೆಮಿಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ
ಚಿತ್ರಕಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕರ್ನಾಟಕ ಲಲಿತಕಲಾ ಅಕಾಡೆಮಿಯು 2026-27ನೇ ಸಾಲಿನ ವಿದ್ಯಾರ್ಥಿ ವೇತನಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ಕರ್ನಾಟಕದ ಅಂಗೀಕೃತಗೊಂಡ ಚಿತ್ರಕಲಾ...
ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಅರ್ಜಿ ಆಹ್ವಾನ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ (Information Dept.) ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ದಿನಪತ್ರಿಕೆಗಳು/ಮಾಧ್ಯಮ ಸಂಸ್ಥೆಗಳಲ್ಲಿ (News Media) ತಾಲ್ಲೂಕು ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತರಿಗೆ ತಿದ್ದುಪಡಿ ಮಾಡಲಾದ...
ನಿತ್ಯ ಪಂಚಾಂಗ 07.06.2026 SUNDAY.ಭಾನುವಾರ
ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 07.06.2026 SUNDAY.ಭಾನುವಾರ*ಸಂವತ್ಸರ: ಪರಾಭವ
SAMVATSARA : PARABHAVA.
ಆಯಣ: ಉತ್ತರಾಯಣ
AYANA: UTTARAYANA
ಋತು: ಗ್ರೀಷ್ಮ
RUTHU: GREESHMA.
ಮಾಸ: ಅಧಿಕಜೇಷ್ಠ
MAASA: ADHIKA JYESHTHA.
ಪಕ್ಷ: ಕೃಷ್ಣ
PAKSHA: KRISHNA.
ತಿಥಿ: ಸಪ್ತಮಿ
TITHI: SAPTAMI
ಶ್ರದ್ದಾತಿಥಿ:...
ನಿತ್ಯ ಪಂಚಾಂಗ 08-06-2026 MONDAY ಸೋಮವಾರ
ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 08.06.2026 MONDAY.ಸೋಮವಾರ*ಸಂವತ್ಸರ: ಪರಾಭವ
SAMVATSARA : PARABHAVA.
ಆಯಣ: ಉತ್ತರಾಯಣ
AYANA: UTTARAYANA
ಋತು: ಗ್ರೀಷ್ಮ
RUTHU: GREESHMA.
ಮಾಸ: ಅಧಿಕಜೇಷ್ಠ
MAASA: ADHIKA JYESHTHA.
ಪಕ್ಷ: ಕೃಷ್ಣ
PAKSHA: KRISHNA.
ತಿಥಿ: ಅಷ್ಟಮಿ
TITHI: ASTAMI
ಶ್ರದ್ದಾತಿಥಿ:...
ಮೈಸೂರಿನ ಪರಂಪರೆ ಗತ ವೈಭವ ಉಳಿದಿರುವುದು ಬೆಂಗಳೂರಿನ ಬಸವನಗುಡಿಯಲ್ಲಿ….
ಮೈಸೂರಿನ ಪರಂಪರೆ ಗತ ವೈಭವ ಉಳಿದಿರುವುದು ಬೆಂಗಳೂರಿನ ಬಸವನಗುಡಿಯಲ್ಲಿ (Bsavanagudi) ಎಂದು ಹೇಳಲು ಹೆಮ್ಮೆ ಆಗುತ್ತದೆ. ಶ್ರೀ ಕಂಠೀರವ ನರಸಿಂಹರಾಜ ಒಡೆಯರ್ (Srikantadatta Wodeyar) ಸಾಂಸ್ಕೃತಿಕ...
ಕ್ರೀಡೆಗಳು ವ್ಯಕ್ತಿತ್ವ ವಿಕಸನಕ್ಕೆ ಪ್ರಬಲ ಮಾಧ್ಯಮ: ರಾಜ್ಯಪಾಲ ಥಾವರಚಂದ್ ಗೆಹ್ಲೋಟ್
ಕ್ರೀಡೆಗಳು (Sports) ವ್ಯಕ್ತಿತ್ವ ವಿಕಸನಕ್ಕೆ ಪ್ರಬಲ ಮಾಧ್ಯಮವಾಗಿದ್ದು, ನಾಯಕತ್ವ ಕೌಶಲ್ಯಗಳನ್ನು ಬೆಳೆಸುವ ಜೊತೆಗೆ ಆತ್ಮವಿಶ್ವಾಸ (Confidence) ಮತ್ತು ತಂಡದ ಮನೋಭಾವವನ್ನು ಬಲಪಡಿಸುತ್ತವೆ ಎಂದು ರಾಜ್ಯಪಾಲ ಥಾವರಚಂದ್...
ಸಾರ್ಥಕ ಶಿಕ್ಷಣ ಚಾರಿಟೇಬಲ್ ಟ್ರಸ್ಟ್ನಿಂದ 108 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ
ಶಿಕ್ಷಣದಿಂದ ಸಮಾಜ ನಿರ್ಮಾಣ ಸಾಧ್ಯ: ಡಾ. ವಾಸುದೇವ ಕೆ. ಆತ್ರೆ
ಪ್ರತಿಭಾವಂತ ಹಾಗೂ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಸಾರ್ಥಕ ಶಿಕ್ಷಣ...


