ವಾಗ್ದೇವಿ ಭಜನಾ ಮಂಡಳಿಯ 35ನೇ ವಾರ್ಷಿಕೋತ್ಸವ ಹರಿದಾಸನಮನ 

 ಬೆಂಗಳೂರಿನ  ಬಸವನಗುಡಿ ಉತ್ತರಾದಿ ಮಠದಲ್ಲಿ ವಾಗ್ದೇವಿ ಭಜನಾ ಮಂಡಳಿಯ 35ನೇ ವಾರ್ಷಿಕೋತ್ಸವ ಹರಿದಾಸನಮನ  ಕಾರ್ಯಕ್ರಮ ಕ್ಕೆ ಪೂಜ್ಯ ಸುವಿದ್ಯೆನ್ಡ್ರ ತೀರ್ಥ ಶ್ರೀಪಾದರು ದೀಪ ಬೆಳಗಿ ಚಾಲನೆ ನೀಡಿ ಮಾತನಾಡಿ ಕಳೆದ 35 ವರ್ಷಗಳಿಂದ ಮಾತೆಯರಿಗೆ ನಮ್ಮ ಸನಾತನ ಪರಂಪರೆಯ ಸಾರರೂಪವಾದ ಹರಿದಾಸ ಸಾಹಿತ್ಯ ಅನೇಕ ಪ್ರಕಾರ ಗಳನ್ನು ಹೇಳಿಕೊಟ್ಟು ಸಂಸ್ಕೃತಿ ಪ್ರವರ್ಧನೆ ಯಲ್ಲಿ ಅನನ್ಯ ಕೊಡುಗೆ ನೀಡಿತ್ತಿರುವ ಡಾ ಎ ಕುಮುದ ರವರ ಕಾರ್ಯ ಶ್ಲಾಘನೀಯ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಇದೇ ಸಂದರ್ಭದಲ್ಲಿ ಡಾ. ಎ ಕುಮುದ ರವರು ಸಂಕಲನ ಮತ್ತು ಸಂಪಾದನೆ ಮಾಡಿರುವ ಶ್ರೀ ಲಕ್ಷ್ಮಿ ನರಸಿಂಹ ಭಜನಾವಳಿ ಕೃತಿಯನ್ನು ಖ್ಯಾತ ಹರಿದಾಸಸಾಹಿತ್ಯ ವಿದ್ವಾಂಸ ಡಾ ಅರಳುಮಲ್ಲಿಗೆ ಪಾರ್ಥಸಾರಥಿ ಲೋಕಾರ್ಪಣೆ ಗೊಳಿಸಿದರು.
 ಡಾ ಎ ಕುಮುದರವರು’ಹರಿದಾಸ ಸಾಹಿತ್ಯದಲ್ಲಿ ಮಹಾಲಕ್ಷ್ಮಿಯ ಪರಿಕಲ್ಪನೆ’ಎಂಬ ಸಂಶೋಧನಾತ್ಮಕ ಪ್ರಬಂಧ ಸಲ್ಲಿಸಿ ಶ್ರೀಪಾದರಾಜಮಠದ ಅಂಗಸಂಸ್ಥೆಯಾದ r ರಾಷ್ಟ್ರೀಯ ವೇದ ವಿಜ್ಞಾನ ಸಂಸ್ಥೆಯಿಂದ ಡಾಕ್ಟರೇಟ್ ಪದವಿಯನ್ನು ಪಡೆದಿರುತ್ತಾರೆ .
ಜಯತೀರ್ಥ ವಿದ್ಯಾಪೀಠದ ಪ್ರಾಂಶುಪಾಲ ಡಾ ಸತ್ಯಧ್ಯಾನಾಚಾರ್ಯ ಕಟ್ಟಿ, ಹರಿದಾಸ ಸಾಹಿತ್ಯ ಚಿಂತಕಿ ಡಾ ರಾಜಲಕ್ಷ್ಮಿ ಪಾರ್ಥಸಾರಥಿ, ಶ್ರೀನಿವಾಸ ಉತ್ಸವ ಬಳಗ ಸಂಸ್ಥಾಪಕ ಡಾ ವಾದಿರಾಜ ತಾಯಲೂರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

Hot this week

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

Topics

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

ಸಚಿವಾಲಯ ಗ್ರಂಥಾಲಯದಲ್ಲಿ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ: ಮಾಸಿಕ ರೂ. 10,900 ಸ್ಟೈಫಂಡ್

ಬೆಂಗಳೂರು: ಕರ್ನಾಟಕ ಸರ್ಕಾರದ ಸಚಿವಾಲಯ ಗ್ರಂಥಾಲಯದಲ್ಲಿ(Karnataka Government Secretariat Library) 'ಅಪ್ರೆಂಟಿಸ್...

Related Articles