ಗಾಂಧೀ ಅನುಯಾಯಿ ಎಲ್.ನರಸಿಂಹಯ್ಯ ಅವರಿಗೆ ಪ್ರೊ. ಎಂ. ಕರೀಮುದ್ದೀನ್ ಪ್ರಶಸ್ತಿ

ಪ್ರಖರ ಗಾಂಧೀ ಚಿಂತಕರೂ, ಶಿಕ್ಷಣ ವೇತ್ತರೂ ಆಗಿರುವ ಎಲ್. ನರಸಿಂಹಯ್ಯ ತೊಂಡೋಟಿ ಅವರು ಮಂಡ್ಯದ ಗಾಂಧೀ ಭವನ ನೀಡಲಿರುವ ಈ ಸಾಲಿನ ಪ್ರೊ.ಎಂ.ಕರೀ ಮುದ್ದೀನ್ ಸ್ಮಾರಕ ಗಾಂಧೀ ಸೇವಾ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಇತ್ತೀಚೆಗೆ ತಮ್ಮ 91 ನೆ ವರ್ಷಕ್ಕೆ ಪಾದಾರ್ಪಣೆ ಮಾಡಿರುವ ಎಲ್ಲೆನ್ ಅವರು ಕನಕಪುರ ತಾಲ್ಲೂಕು ಹಾರೋಹಳ್ಳಿ ಗ್ರಾಮಾಂತರ ಪ್ರೌಢ ಶಾಲೆಯಲ್ಲಿ ಮೂವತ್ತಕ್ಕೂ ಹೆಚ್ಚು ವರ್ಷಗಳಕಾಲ ಮುಖ್ಯೋಪಾಧ್ಯಾಯರಾಗಿ ಆ ಶಾಲೆಗೆ ಗಾಂಧೀ ಮೌಲ್ಯಗಳ ಚೌಕಟ್ಟು ಹಾಕಿದವರು.
ವಿವಿಧ ಸಾಹಿತ್ಯಿಕ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ತುಮಕೂರು. ಮತ್ತು ರಾಮನಗರ  ಜಿಲ್ಲೆಗಳ  ಶಾಲಾ ಮಕ್ಕಳಿಗೆ ಗಾಂಧೀ ತತ್ವಗಳನ್ನು ಪರಿಚಯಿಸಿದವರು. ಅವರು ರಚಿಸಿದ ಕಥನ ಕವನ  ‘ಗಾಂಧೀ ಗೋವಿನ ಕಥೆ ‘
ಮಕ್ಕಳಿಗೆ ಪ್ರಿಯವಾದ ಪುಸ್ತಿಕೆ.
ಕನ್ನಡ ಸಾಹಿತ್ಯ  ಪರಿಷತ್ ಶ್ರೀಯುತರಿಗೆ 2022 ರ ಎ. ಆರ್. ನಾರಾಯಣ ಘಟ್ಟ – ಸರೋಜಮ್ಮ ಗಾಂಧೀ ಪುದು ವಟ್ಟು ದತ್ತಿ ಪ್ರಶಸ್ತಿ ನೀಡಿ ಗೌರವಿಸಿದೆ.
ಪ್ರೊ. ಎಂ. ಕರೀಮುದ್ದಿನ್  : ಶ್ರೀರಂಗಪಟ್ಟಣ ತಾಲ್ಲೂಕು ಗಂಜಾಂ ನಿವಾಸಿಯಾಗಿದ್ದ ದಿ. ಪ್ರೊ.ಎಂ. ಕರೀಮುದ್ದೀನ್ ಕನ್ನಡ ಪ್ರಾಧ್ಯಾಪಕರೂ,ಭಾಷಾ ತಜ್ಞರೂ, ವಾಗ್ಮಿಗಳೂ ,ಬರಹಗಾರರೂ ಆಗಿ ಪ್ರಸಿದ್ಧರು.ಕನ್ನಡ, ಅರೇಬಿಕ್, ಹಿಂದಿ, ಸಂಸ್ಕೃತ,  ಇಂಗ್ಲಿಷ್ ನಲ್ಲಿ ಪ್ರಾವಿಣ್ಯತೆ ಪಡೆದಿದ್ದರು. ಅನಾಥ ಮುಸ್ಲಿಂ ರು, ಸಂಚಿತ ಚಿಂತನ,ಬಾಳು – ಬದುಕು ಕೃತಿಗಳ ಲೇಖಕರು.ಶ್ರೀಯುತರ ಸಂಸ್ಮರಣೆಯಲ್ಲಿ   ಈ ಗಾಂಧೀ ಸೇವಾ ಪ್ರಶಸ್ತಿಯನ್ನು   ಮಂಡ್ಯದ ಗಾಂಧೀ ಭವನ ದಲ್ಲಿ ಜುಲೈ ಐದರಂದು   ನೀಡಿ ಗೌರವಿಸಲಾಗುತ್ತಿದೆ ಎಂದು ಪ್ರಕಟಣೆ ಯಲ್ಲಿ ತಿಳಿಸಿದೆ

Hot this week

ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:

ದೇವನಹಳ್ಳಿ: ಸರ್ಕಾರದ ಆಡಳಿತದಲ್ಲಿ ಪಾರದರ್ಶಕತೆ ತರಲು ಜಾರಿಗೆ ಬಂದ ಮಾಹಿತಿ ಕ್ಕು...

ಜನಿವಾರ ತೆಗೆಸಿದ ಕೃತ್ಯ ‘ಪೆಹಲ್ಗಾಂ’ ಮಾದರಿಯ ದಬ್ಬಾಳಿಕೆ:

ಬ್ರಾಹ್ಮಣ ಮಹಾಸಭಾ ತೀವ್ರ ಖಂಡನೆ ​ಇತ್ತೀಚೆಗೆ ನಡೆದ ಸಿಇಟಿ (CET) ಪರೀಕ್ಷಾ ಸಮಯದಲ್ಲಿ...

ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*

ಬೆಂಗಳೂರು,ಮೇ.1: ವಿಶ್ವ ಕಾರ್ಮಿಕರ ದಿನಾಚರಣೆ (Vishva Karmikara dinacharane)  ಪ್ರಯುಕ್ತ ಸದಾಶಿವನಗರ...

ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ

ಭಾರತೀಯ ಶಾಸ್ತ್ರೀಯ ನೃತ್ಯದ ಲೋಕದಲ್ಲಿ ರಂಗಪ್ರವೇಶ ಎಂದರೆ ಕೇವಲ ಒಂದು ಪ್ರದರ್ಶನವಲ್ಲ—ಅದು ಒಂದು ಘೋಷಣೆ....

Topics

ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:

ದೇವನಹಳ್ಳಿ: ಸರ್ಕಾರದ ಆಡಳಿತದಲ್ಲಿ ಪಾರದರ್ಶಕತೆ ತರಲು ಜಾರಿಗೆ ಬಂದ ಮಾಹಿತಿ ಕ್ಕು...

ಜನಿವಾರ ತೆಗೆಸಿದ ಕೃತ್ಯ ‘ಪೆಹಲ್ಗಾಂ’ ಮಾದರಿಯ ದಬ್ಬಾಳಿಕೆ:

ಬ್ರಾಹ್ಮಣ ಮಹಾಸಭಾ ತೀವ್ರ ಖಂಡನೆ ​ಇತ್ತೀಚೆಗೆ ನಡೆದ ಸಿಇಟಿ (CET) ಪರೀಕ್ಷಾ ಸಮಯದಲ್ಲಿ...

ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*

ಬೆಂಗಳೂರು,ಮೇ.1: ವಿಶ್ವ ಕಾರ್ಮಿಕರ ದಿನಾಚರಣೆ (Vishva Karmikara dinacharane)  ಪ್ರಯುಕ್ತ ಸದಾಶಿವನಗರ...

ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ

ಭಾರತೀಯ ಶಾಸ್ತ್ರೀಯ ನೃತ್ಯದ ಲೋಕದಲ್ಲಿ ರಂಗಪ್ರವೇಶ ಎಂದರೆ ಕೇವಲ ಒಂದು ಪ್ರದರ್ಶನವಲ್ಲ—ಅದು ಒಂದು ಘೋಷಣೆ....

“ವಿಶ್ವ ನೃತ್ಯ ದಿನಾಚರಣೆ”

ಆರ್ಟ್ ಕಲ್ಚರಲ್ ಎಜುಕೇಶನಲ್ ಎನ್ಲೈಟ್ ಫೌಂಡೇಶನ್ ಸಂಸ್ಥಾಪಕಿ ಅಂಬಿಕಾ ಸಿ(Ambika .c)...

ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ

ಬೆಂಗಳೂರು : ಪವಮಾನಪುರ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ...

ತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿ

ಬೆಂಗಳೂರು : ತ್ಯಾಗರಾಜನಗರದ 11ನೇ ಅಡ್ಡರಸ್ತೆಯಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ...

Related Articles