ಜನರ ಮನಸ್ಸು ಉಲ್ಲಾಸಗೊಳಿಸುವಲ್ಲಿ ನಾಟಕಗಳ ಪಾತ್ರ ಪ್ರಮುಖ ಗೊರೂರು ಅನಂತರಾಜು

ಹಾಸನ : ಪೌರಾಣಿಕ ನಾಟಕ ಪ್ರದರ್ಶನದ ದುಬಾರಿ ವೆಚ್ಚವನ್ನು ಭರಿಸಲು ಕಲಾತಂಡಗಳೇ ಒಟ್ಟಾಗಿ ಒಂದು ತಂಡದ ನೇತೃತ್ವದಲ್ಲಿ ನಾಟಕೋತ್ಸವ ಏರ್ಪಡಿಸಿ ಕಲಾಪ್ರೇಮಿಗಳಿಗೆ ಮನರಂಜನೆ ಒದಗಿಸುತ್ತಿವೆ. ಮನೆಯಲ್ಲೇ ಕುಳಿತು ಜಡ್ಡು ಹಿಡಿದ ಜನರ ಮನಸ್ಸು ಉಲ್ಲಾಸಗೊಳಿಸುವ ದಿಶೆಯಲ್ಲಿ ನಾಟಕಗಳು ಪ್ರಮುಖ ಪಾತ್ರ ವಹಿಸುತ್ತವೆ ಎಂದು ನಾಟಕಕಾರ ಗೊರೂರು ಅನಂತರಾಜು ಅಭಿಪ್ರಾಯಪಟ್ಟರು. ಹಾಸನದ ಶ್ರೀ ಅನ್ನಪೂರ್ಣೇಶ್ವರಿ ಕಲಾಸಂಘ ಹಾಸನದ ಕಲಾಭವನದಲ್ಲಿ ಏರ್ಪಡಿಸಿರುವ ನಾಟಕೋತ್ಸವದಲ್ಲಿ ಭಾನುವಾರ ಶ್ರೀ ಅನ್ನಪೂರ್ಣೇಶ್ವರಿ ಕಲಾಸಂಘ ಪ್ರದರ್ಶಿಸಿದ ಹೇಮಾವತಿ ಸ್ವಯಂವರ ನಾಟಕದಲ್ಲಿ ಅವರು ಮಾತನಾಡಿ ಕುರುಕ್ಷೇತ್ರ, ರಾಮಾಯಣ ನಾಟಕಗಳೇ ಹೆಚ್ಚೆಚ್ಚು ಪ್ರದರ್ಶನಗೊಂಡು ಜನರ ಮನಸ್ಸಿನಲ್ಲಿ ಹಾಸುಹೊಕ್ಕಾಗಿವೆ. ಕಲಾತಂಡಗಳು ಹೊಸ ಹೊಸ ನಾಟಕ ಕಲಿತು ಪ್ರದರ್ಶಿಸಬೇಕು. ಕಲಾವಿದರು ಹಲವು ಬಗೆಯ ಪಾತ್ರಗಳಲ್ಲಿ ಅಭಿನಯ ತೋರಬೇಕು. ಕಲಾವಿದ ಡಿ.ವಿ.ನಾಗಮೊಹನ್ ಹೊಸ ಪ್ರಯೋಗವಾಗಿ ಹೇಮಾವತಿ ಸ್ವಯಂವರ ನಾಟಕ ಏರ್ಪಡಿಸಿದ್ದಾರೆ.

ಇದೇ ರೀತಿ ಇನ್ನೂ ಹಲವು ಪೌರಾಣಿಕ ನಾಟಕಗಳ ಪ್ರದರ್ಶನ ಕಲಾಭವನದಲ್ಲಿ ನಡೆಯಲೆಂದು ಆಶಿಸಿದರು. ಹಾಸನ ಜಿಲ್ಲಾ ಕಲಾವಿದರ ಹಿತರಕ್ಷಣಾ ಸಮಿತಿ ಅಧ್ಯಕ್ಷರು ಬಿದರೆ ರವಿ, ಖಜಾಂಚಿ ರಮೇಶ್ ಗೌಡಪ್ಪ, ಕಲಾವಿದರಾದ ಹೆಚ್.ಎಂ.ಪ್ರಭಾಕರ್, ಯರೇಹಳ್ಳಿ ಮಂಜೇಗೌಡ್ರು, ಗ್ಯಾರಂಟಿ ರಾಮಣ್ಣ, ಕರ‍್ಲೆ ಗೋವಿಂದೇಗೌಡ್ರು, ತಿಮ್ಮಣ್ಣ, ಗಣೇಶ್, ಭಾನುಶೇಖರ್, ಶಶಿ ಸಾಲಗಾಮೆ, ಶ್ರೀಕಂಠಪ್ಪ ಸಿ.ಎಂ. ಮಾಯಸಂದ್ರ ಟಿ.ನಾಗರಾಜ್, ವಕೀಲರು ತಿಮ್ಮೇಗೌಡ್ರು ಮೊದಲಾದವರು ಇದ್ದರು. ನಾಟಕ ನಿರ್ದೇಶಕÀರು ಡಿ.ಸಿ.ಪುಟ್ಟರಾಜು ಕುಟುಂಬವನ್ನು ಇದೇ ಸಂದರ್ಭ ಸನ್ಮಾನಿಸಲಾಯಿತು.

ಅನ್ನಪೂರ್ಣೇಶ್ವರಿ ಕಲಾಸಂಘದ ಅಧ್ಯಕ್ಷರು ನಾಟಕೋತ್ಸವ ಆಯೋಜಕರು ಕಲಾವಿದ ಡಿ.ವಿ.ನಾಗಮೊಹನ್ ಕಾರ್ಯಕ್ರಮ ನಿರೂಪಿಸಿ ಕಲಾವಿದ ವೈಭವ್ ವೆಂಕಟೇಶ್ ಸ್ವಾಗತಿಸಿದರು. ಹಾಸನದಲ್ಲಿ ನೂತನವಾಗಿ ಪ್ರಯೋಗಗೊಂಡ ಶಿವಭಕ್ತ ಚಂಡಾಸುರನ ವಧೆ ಪ್ರೇಕ್ಷಕರ ಮನ ಸೆಳೆಯಿತು.

Hot this week

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

Topics

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

ಸಚಿವಾಲಯ ಗ್ರಂಥಾಲಯದಲ್ಲಿ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ: ಮಾಸಿಕ ರೂ. 10,900 ಸ್ಟೈಫಂಡ್

ಬೆಂಗಳೂರು: ಕರ್ನಾಟಕ ಸರ್ಕಾರದ ಸಚಿವಾಲಯ ಗ್ರಂಥಾಲಯದಲ್ಲಿ(Karnataka Government Secretariat Library) 'ಅಪ್ರೆಂಟಿಸ್...

Related Articles