ಕೇಂದ್ರೀಯ ಸದನ ಕನ್ನಡ ಸಂಘ ಕಚೇರಿ ಉಳಿಸಿಕೊಡುವ ಸ್ಪಷ್ಟ ಭರವಸೆ – ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ

ಬೆಂಗಳೂರಿನ ಕೋರಮಂಗಲದಲ್ಲಿರುವ ಕೇಂದ್ರೀಯ ಸದನ ಕನ್ನಡ ಸಂಘವು, ಸದನದ ೮ನೇ ಮಹಡಿಯ ಕಚೇರಿಯಲ್ಲಿ ಎರಡು ದಶಕಗಳಿಂದ ರಚನಾತ್ಮಕ ಕನ್ನಡ ಕೆಲಸ ಮಾಡುತ್ತಿದೆ. ಈಗ ಬಂದಿರುವ ಕನ್ನಡೇತರ ಅಧಿಕಾರಿಗಳು ಕನ್ನಡ ಸಂಘವು ಕಚೇರಿಯನ್ನು ಅನಧಿಕೃತವಾಗಿ ಆಕ್ರಮಿಸಿಕೊಂಡಿದೆ ಎಂದು ಆದೇಶ ಪತ್ರ ನೀಡಿ ಸಂಘದ ಕಚೇರಿಯನ್ನು ತೆರವುಗೊಳಿಸಿ, ವಸ್ತುಗಳನ್ನು ಪಡಸಾಲೆಗೆ ಹಾಕಿದ್ದಾರೆ. ಸಂಘದ ಕಚೇರಿಯನ್ನು ಉಳಿಸಿಕೊಂಡುವAತೆ ಕೇಂದ್ರದ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಎಚ್.ಡಿ. ಕುಮಾರಸ್ವಾಮಿಯವರಿಗೆ ಸಂಘದ ನಿಯೋಗವು ಮನವಿ ಮತ್ತು ದಾಖಲೆಗಳನ್ನು ನೀಡಿತು. ಮನವಿಯನ್ನು ಪರಿಶೀಲಿಸಿದ ಸಚಿವರು ಕೇಂದ್ರ ನಗರಾಭಿವೃದ್ಧಿ ಸಚಿವರೊಂದಿಗೆ ಮಾತನಾಡಿ ಸಂಘದ ಕಚೇರಿಯನ್ನು ಉಳಿಸಿಕೊಡುವುದಾಗಿ ಖಚಿತ ಭರವಸೆ ನೀಡಿದರು.

ಇಂದು (೨೮-೦೬-೨೦೨೫) ಬೆಳಗ್ಗೆ ಸಚಿವರ ಜೆಪಿ ನಗರದ ಮನೆಯಲ್ಲಿ ಖ್ಯಾತ ಚಲನಚಿತ್ರ ನಿರ್ದೇಶಕ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ನಿಕಟಪೂರ್ವ ಅಧ್ಯಕ್ಷ ಡಾ. ಟಿ.ಎಸ್. ನಾಗಾಭರಣ, ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟ ಪೂರ್ವ ಅಧ್ಯಕ್ಷ ಡಾ. ಮನು ಬಳಿಗಾರ್, ಕನ್ನಡ ಚಿಂತಕ ರಾ.ನಂ. ಚಂದ್ರಶೇಖರ, ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟ ಪೂರ್ವ ಕಾರ್ಯದರ್ಶಿ ವ.ಚ. ಚನ್ನೇಗೌಡ, ಕೇಂದ್ರೀಯ ಸದನ ಕನ್ನಡ ಸಂಘದ ಅಧ್ಯಕ್ಷ ಮ. ಚಂದ್ರಶೇಖರ್, ಪ್ರಧಾನ ಕಾರ್ಯದರ್ಶಿ ಬಿ. ಆನಂದಮೂರ್ತಿ ಮತ್ತು ಸಮಿತಿಯ ಸದಸ್ಯ ಕೆಂಪಯ್ಯ  ಅವರುಗಳಿದ್ದ ನಿಯೋಗವು ಸಚಿವರನ್ನು ಭೇಟಿ ಮಾಡಿದಾಗ ಸಚಿವರ ಕಾರ್ಯದರ್ಶಿ ತೇಜಸ್ವಿ ನಾಯಕ್  ಐ.ಎ.ಎಸ್. ಮುಂತಾದ ಅಧಿಕಾರಿಗಳು ಇದ್ದರು.

Hot this week

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

Topics

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

ಸಚಿವಾಲಯ ಗ್ರಂಥಾಲಯದಲ್ಲಿ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ: ಮಾಸಿಕ ರೂ. 10,900 ಸ್ಟೈಫಂಡ್

ಬೆಂಗಳೂರು: ಕರ್ನಾಟಕ ಸರ್ಕಾರದ ಸಚಿವಾಲಯ ಗ್ರಂಥಾಲಯದಲ್ಲಿ(Karnataka Government Secretariat Library) 'ಅಪ್ರೆಂಟಿಸ್...

Related Articles