*ವಾರಣಾಸಿ – ದೆಹಲಿ ಸರ್ವೋದಯ ಪಾದಯಾತ್ರೆ* 

ವಾರಣಾಸಿ ಯಲ್ಲಿನ ಸರ್ವೋದಯ ಸಂಸ್ಥೆಯ ಆಸ್ತಿಯ ಅತಿಕ್ರಮಣ, ಗುಜರಾತಿನ ಸಬರಮತಿ ಹಾಗೂ ಗುಜರಾತ್ ವಿದ್ಯಾಪೀಠದಲ್ಲಿನ ಸರಕಾರಿ ಹಸ್ತಕ್ಷೇಪ,ಕೇಂದ್ರದ ಕೆಲವು ಜನ ವಿರೋಧಿ ನೀತಿ – ಇವುಗಳನ್ನು ಪ್ರತಿಭಟಿಸಿ ವಾರ್ಧಾ ದಲ್ಲಿನ ಸರ್ವ ಸೇವಾ ಸಂಘ , ಇತರ ಸಮಾನ ಮನಸ್ಕ ಸಂಸ್ಥೆಗಳ ಸಹಯೋಗದಲ್ಲಿ ಬರುವ ಅಕ್ಟೋಬರ್ 2 ರಿಂದ ನವೆಂಬರ್  26 ರ ಅವಧಿಯಲ್ಲಿ 1000 ಕಿ. ಮೀ. ಪಾದಯಾತ್ರೆಯ ನ್ನು ಹಮ್ಮಿಕೊಂಡಿದೆ.
ವಾರಣಾಸಿಯ ರಾಜಘಾಟ್ ನಿಂದ ಪ್ರಾರಂಭವಾಗುವ ಯಾತ್ರೆ  ಅಲಹಾಬಾದ್, ರಾಯ್ ಬರೇಲಿ, ಲಕ್ನೋ, ಕಾನ್ಪುರ್, ಷಹಜಹಾನ್ ಪುರ, ಮಥುರಾ  , ಗಾಜಿಯಾಬಾದ್ ಸೇರಿದಂತೆ 110 ಗ್ರಾಮಗಳ ಮೂಲಕ ಸಾಗುತ್ತದೆ.
ಗಾಂಧಿ – ಸರ್ವೋದಯ – ಲೋಕ ಶಕ್ತಿ ಕುರಿತಂತೆ ಪ್ರಚಾರ ಕೈಗೊಳ್ಳಲಾಗುವುದು. ಉಚಿತ ಊಟ ವಸತಿ ವ್ಯವಸ್ಥೆ ಮಾಡಲಾಗುವುದು. ಸರಾಸರಿ ಪ್ರತಿದಿನ 20 ಕಿ. ಮೀ. ನಂತೆ 55 ದಿವಸಗಳಲ್ಲಿ ಈ ದೂರವನ್ನು ಕ್ರಮಿಸಲು ಯೋಜಿಸಲಾಗಿದೆ. ಮೇಲ್ಕಂಡ ಎಂಟು ನಗರಗಳಲ್ಲಿ ಯಾತ್ರೆಯನ್ನು ಸೇರಿಕೊಳ್ಳುವ – ನಿರ್ಗಮಿಸುವ ಅವಕಾಶವಿದೆ.
ಆಸಕ್ತರು ಹೆಚ್ಚಿನ ಮಾಹಿತಿಗಾಗಿ  ಮೊಬೈಲ್ ಸಂಖ್ಯೆ 8874719992( ಅರವಿಂದ್ ಅಂಜುಮ್)  9415300520 ( ನಂದಲಾಲ್ ಮಾಸ್ಟರ್)
9453047097 ( ರಾಮ್ ಧೀರಜ್ ) 9880140640 ( ಡಾ. ವಿ.ಪ್ರಶಾಂತ್ ಬೆಂಗಳೂರು ) ಇವರುಗಳನ್ನು ಸಂಪರ್ಕಿಸಬಹುದು ಎಂದು ರಾಜ್ಯ ಸರ್ವೋದಯ ಮಂಡಳಿ ಅಧ್ಯಕ್ಷ ಡಾ. ಹೆಚ್ ಎಸ್ ಸುರೇಶ್ ತಿಳಿಸಿದ್ದಾರೆ.
VK NEWS DIGITAL :
ಜ್ಯೋತಿರ್ಭೀಮೇಶ್ವರ ವ್ರತ (ಭೀಮನ ಅಮಾವಾಸ್ಯೆ) ಆಚರಣೆ ಮತ್ತು ಮಹತ್ವ

Hot this week

ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:

ದೇವನಹಳ್ಳಿ: ಸರ್ಕಾರದ ಆಡಳಿತದಲ್ಲಿ ಪಾರದರ್ಶಕತೆ ತರಲು ಜಾರಿಗೆ ಬಂದ ಮಾಹಿತಿ ಕ್ಕು...

ಜನಿವಾರ ತೆಗೆಸಿದ ಕೃತ್ಯ ‘ಪೆಹಲ್ಗಾಂ’ ಮಾದರಿಯ ದಬ್ಬಾಳಿಕೆ:

ಬ್ರಾಹ್ಮಣ ಮಹಾಸಭಾ ತೀವ್ರ ಖಂಡನೆ ​ಇತ್ತೀಚೆಗೆ ನಡೆದ ಸಿಇಟಿ (CET) ಪರೀಕ್ಷಾ ಸಮಯದಲ್ಲಿ...

ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*

ಬೆಂಗಳೂರು,ಮೇ.1: ವಿಶ್ವ ಕಾರ್ಮಿಕರ ದಿನಾಚರಣೆ (Vishva Karmikara dinacharane)  ಪ್ರಯುಕ್ತ ಸದಾಶಿವನಗರ...

ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ

ಭಾರತೀಯ ಶಾಸ್ತ್ರೀಯ ನೃತ್ಯದ ಲೋಕದಲ್ಲಿ ರಂಗಪ್ರವೇಶ ಎಂದರೆ ಕೇವಲ ಒಂದು ಪ್ರದರ್ಶನವಲ್ಲ—ಅದು ಒಂದು ಘೋಷಣೆ....

Topics

ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:

ದೇವನಹಳ್ಳಿ: ಸರ್ಕಾರದ ಆಡಳಿತದಲ್ಲಿ ಪಾರದರ್ಶಕತೆ ತರಲು ಜಾರಿಗೆ ಬಂದ ಮಾಹಿತಿ ಕ್ಕು...

ಜನಿವಾರ ತೆಗೆಸಿದ ಕೃತ್ಯ ‘ಪೆಹಲ್ಗಾಂ’ ಮಾದರಿಯ ದಬ್ಬಾಳಿಕೆ:

ಬ್ರಾಹ್ಮಣ ಮಹಾಸಭಾ ತೀವ್ರ ಖಂಡನೆ ​ಇತ್ತೀಚೆಗೆ ನಡೆದ ಸಿಇಟಿ (CET) ಪರೀಕ್ಷಾ ಸಮಯದಲ್ಲಿ...

ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*

ಬೆಂಗಳೂರು,ಮೇ.1: ವಿಶ್ವ ಕಾರ್ಮಿಕರ ದಿನಾಚರಣೆ (Vishva Karmikara dinacharane)  ಪ್ರಯುಕ್ತ ಸದಾಶಿವನಗರ...

ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ

ಭಾರತೀಯ ಶಾಸ್ತ್ರೀಯ ನೃತ್ಯದ ಲೋಕದಲ್ಲಿ ರಂಗಪ್ರವೇಶ ಎಂದರೆ ಕೇವಲ ಒಂದು ಪ್ರದರ್ಶನವಲ್ಲ—ಅದು ಒಂದು ಘೋಷಣೆ....

“ವಿಶ್ವ ನೃತ್ಯ ದಿನಾಚರಣೆ”

ಆರ್ಟ್ ಕಲ್ಚರಲ್ ಎಜುಕೇಶನಲ್ ಎನ್ಲೈಟ್ ಫೌಂಡೇಶನ್ ಸಂಸ್ಥಾಪಕಿ ಅಂಬಿಕಾ ಸಿ(Ambika .c)...

ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ

ಬೆಂಗಳೂರು : ಪವಮಾನಪುರ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ...

ತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿ

ಬೆಂಗಳೂರು : ತ್ಯಾಗರಾಜನಗರದ 11ನೇ ಅಡ್ಡರಸ್ತೆಯಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ...

Related Articles