ವಿಶಿಷ್ಣ ಆಧ್ಯಾತ್ಮಿಕ ಮತ್ತು ಧ್ಯಾನ ಕೇಂದ್ರ ಆರಂಭ

ನಗರದ ಕನಕಪುರ ಮುಖ್ಯರಸ್ತೆಯ ರಘುವನಹಳ್ಳಿ, ಉತ್ತರಹಳ್ಳಿ ಹೋಬಳಿಯಲ್ಲಿ ಶ್ರೀ ಸರ್ವ ದೇವ ಪರಮಜ್ಯೋತಿ ಧ್ಯಾನ ವಿಹಾರ ಎಂಬ ವಿಶಿಷ್ಣ ಆಧ್ಯಾತ್ಮಿಕ ಮತ್ತು ಧ್ಯಾನ ಕೇಂದ್ರದ ಅದ್ಧೂರಿ ಉದ್ಘಾಟನೆಯು ಮೂರು ಪವಿತ್ರ ದಿನಗಳ ಕಾಲ ಭಕ್ತಿಯಿಂದ, ಸಂಸ್ಕೃತಿಯ ಶ್ರೀಮಂತಿಕೆ ಮತ್ತು ದಿವ್ಯ ಶಕ್ತಿಯಿಂದ ಆಚರಿಸಲಾಯಿತು.
ಈ ಸಂಭ್ರಮದಲ್ಲಿ ಕುಂಭಾಭಿಷೇಕ, ಪವಿತ್ರ ಪೂಜೆಗಳು, ಹೋಮಗಳು ಮತ್ತು ಶ್ರೀ ಸರ್ವ ದೇವ ಪರಮಜ್ಯೋತಿಯ ಪ್ರತಿಷ್ಠಾಪನೆ ನೆರವೇರಿತು. ಇದು ಎಲ್ಲ ದೇವತೆಗಳನ್ನು ಪ್ರತಿನಿಧಿಸುವ ದಿವ್ಯ ಬೆಳಕಿನ ರೂಪವಾಗಿದ್ದು, ಧರ್ಮ, ಜಾತಿ ಮತ್ತು ಪಂಥಗಳೆಲ್ಲವನ್ನೂ ಮೀರಿ ಜಗತ್ತಿನ ಎಲ್ಲಾ ತತ್ವಗಳನ್ನು ಒಗ್ಗೂಡಿಸುತ್ತದೆ. ಈ ಉತ್ಸವದ ಅಂತ್ಯಭಾಗದಲ್ಲಿ ಶ್ರೀ ಸರ್ವದೇವ ಪರಮಜ್ಯೋತಿಯ ಅದ್ಭುತ ಶೋಭಾಯಾತ್ರೆ ನಡೆಯಿತು, ಇದನ್ನು ಸಾವಿರಾರು ಭಕ್ತರು ಸಾಕ್ಷಿಯಾಗಿಸಿ ಸಂಭ್ರಮಿಸಿದರು.

ಈ ಮಹೋತ್ಸವದಲ್ಲಿ ಭಾಗವಹಿಸಿದ ಗಣ್ಯರು:  
ಡಾ. ಸಿ.ಎನ್. ಮಂಜುನಾಥ್ – ಸಂಸದರು, ಶ್ರೀಮತಿ ರೇವತಿ ಕಾಮತ್ – ಸಮಾಜಸೇವಕಿ , ಆನಂದ ಸುರಾಣಾ – ಮೈಕ್ರೋ ಲ್ಯಾಬ್ಸ್  , ಎಸ್. ರವಿ – ವಿಧಾನ ಪರಿಷತ್ ಸದಸ್ಯ, ಮಂತರ ಗೌಡ – ವಿಧಾನ ಸಭಾ ಸದಸ್ಯ, ಎಂ. ಕೃಷ್ಣಪ್ಪ – ವಿಧಾನ ಸಭಾ ಸದಸ್ಯ, ರಮೇಶ್ ಭಟ್ – ನಟ ಮತ್ತು ನಿರ್ದೇಶಕ ,  ಚರಣ್ ರಾಜ್ – ಪ್ರಸಿದ್ಧ ಸಂಗೀತ ನಿರ್ದೇಶಕ , ಶ್ರೀಮತಿ ಚಂದನಾ ಅನಂತಕೃಷ್ಣ – ನಟಿ .  ಶ್ರೀ ಸರ್ವದೇವ ಪರಮಜ್ಯೋತಿ ಧ್ಯಾನ ವಿಹಾರವು ಶ್ರದ್ಧಾಳುಗಳಿಗಾಗಿ ಶಾಂತಿ, ಪ್ರೀತಿ ಮತ್ತು ಆಂತರಿಕ ಪರಿವರ್ತನೆಯ ದಿವ್ಯಕೇಂದ್ರವಾಗಿ ಬೆಳಗುತ್ತಿದೆ.

Hot this week

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

Topics

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

ಸಚಿವಾಲಯ ಗ್ರಂಥಾಲಯದಲ್ಲಿ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ: ಮಾಸಿಕ ರೂ. 10,900 ಸ್ಟೈಫಂಡ್

ಬೆಂಗಳೂರು: ಕರ್ನಾಟಕ ಸರ್ಕಾರದ ಸಚಿವಾಲಯ ಗ್ರಂಥಾಲಯದಲ್ಲಿ(Karnataka Government Secretariat Library) 'ಅಪ್ರೆಂಟಿಸ್...

Related Articles