ವಿಶ್ವ ರಕ್ತದಾನಿಗಳ ದಿನಾಚರಣೆ

ಬೆಂಗಳೂರಿನ ಲಯನ್ಸ್ ರಕ್ತ ನಿಧಿ, ಜೈನ ಆಸ್ಪತ್ರೆ ಹಾಗೂ ಜೋಯ್ ಅಲ್ಲುಕಾಸ್ ಸಹಯೋಗದಲ್ಲಿ ವಿಶ್ವ ರಕ್ತದಾನಿಗಳ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು.

ಸಂಸ್ಥೆಯ ಆಡಳಿತ ಅಧಿಕಾರಿ ಶ್ರೀ ಮೋನಿಷಾ ರವರು ಮಾತನಾಡುತ್ತಾ ದಾನಗಳಲ್ಲಿ ಶ್ರೇಷ್ಠದಾನ ರಕ್ತದಾನ, ಇದು ಎಲ್ಲರಿಗೂ ಅಗತ್ಯವಾದ ವಸ್ತು ದೇಶದಲ್ಲಿ ಅನೇಕ ಅಪಘಾತಗಳಾಗುತ್ತಿದ್ದು ಆ ಸಂದರ್ಭದಲ್ಲಿ ರೋಗಿಗಳಿಗೆ ರಕ್ತದ ಅವಶ್ಯಕತೆ ಇರುತ್ತದೆ ಆದ್ದರಿಂದ ಪ್ರತಿಯೊಬ್ಬರೂ ರಕ್ತಧಾನ ಮಾಡಬೇಕೆಂದು ಕರೆ ನೀಡಿದರು.

ಲಯನ್ ಬ್ಲಡ್ ಬ್ಯಾಂಕಿನ ಆಡಳಿತ ಅಧಿಕಾರಿ ದೀಪಕ್ ಸುಮನ್ ಮಾತನಾಡುತ್ತಾ ನಮ್ಮ ಲಯನ್ಸ್ ಬ್ಲಡ್ ಬ್ಯಾಂಕ್ ಪ್ರತಿದಿನ ರಕ್ತವನ್ನು ಶೇಖರಿಸುತ್ತಿದ್ದು ಅನೇಕ ಬಡವರಿಗೆ ಹಾಗೂ ಅಗತ್ಯವಿರುವ ರೋಗಿಗಳಿಗೆ ಸಮಯಕ್ಕೆ ಸರಿಯಾಗಿ ರಕ್ತ ನೀಡುತ್ತಿದ್ದೇವೆ, ಆದ್ದರಿಂದ ಪ್ರತಿಯೊಬ್ಬರೂ ಒಮ್ಮೆಯಾದರೂ ರಕ್ತವನ್ನು ದಾನ ಮಾಡಬೇಕೆಂದು ಕರೆ ನೀಡಿದರು,

ಈ ಸಂದರ್ಭದಲ್ಲಿ ರಕ್ತದಾನ ಮಾಡಿದ ನೂರಕ್ಕೂ ಹೆಚ್ಚು ದಾನಿಗಳಿಗೆ ಪ್ರಶಂಸ ಪತ್ರ ನೀಡಿ ಗೌರವಿಸಿದರು.

Hot this week

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

Topics

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

ಸಚಿವಾಲಯ ಗ್ರಂಥಾಲಯದಲ್ಲಿ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ: ಮಾಸಿಕ ರೂ. 10,900 ಸ್ಟೈಫಂಡ್

ಬೆಂಗಳೂರು: ಕರ್ನಾಟಕ ಸರ್ಕಾರದ ಸಚಿವಾಲಯ ಗ್ರಂಥಾಲಯದಲ್ಲಿ(Karnataka Government Secretariat Library) 'ಅಪ್ರೆಂಟಿಸ್...

Related Articles